PSI ನೇಮಕಾತಿ ಹರಗಣದ ಸೂತ್ರಧಾರ ಕಾಂಗ್ರೆಸ್‌ನ ಆರ್‌ಡಿ ಪಾಟೀಲ್‌ಗಾಗಿ ಹುಡುಕಾಟ

PSI ನೇಮಕಾತಿ ಹರಗಣದ ಸೂತ್ರಧಾರ ಕಾಂಗ್ರೆಸ್‌ನ ಆರ್‌ಡಿ ಪಾಟೀಲ್‌ಗಾಗಿ ಹುಡುಕಾಟ

Published : Apr 23, 2022, 01:37 PM ISTUpdated : Apr 23, 2022, 03:10 PM IST

PSI ನೇಮಕಾತಿ ಹಗರಣದಲ್ಲಿ ಬಿಜೆಪಿ-ಕಾಂಗ್ರೆಸ್‌ನದ್ದು ಸಮಾನ ಷಡ್ಯಂತ್ರ ಎಂಬುದು ಕಂಡು ಬರುತ್ತಿದೆ. ಈ ಹಗರಣದ ಕಿಂಗ್‌ಪಿನ್‌ಗಳಲ್ಲಿ ಕಾಂಗ್ರೆಸ್ ನಾಯಕ ಆರ್ ಟಿ ಪಾಟೀಲ್ ಹೆಸರೂ ಕೂಡಾ ಕೇಳಿ ಬರುತ್ತಿದೆ. ಅಫ್‌ಜಲ್‌ಪುರದ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಸಹೋದರ ಈತ. 

ಬೆಂಗಳೂರು (ಏ. 23): PSI ನೇಮಕಾತಿ ಹಗರಣದಲ್ಲಿ ಬಿಜೆಪಿ-ಕಾಂಗ್ರೆಸ್‌ನದ್ದು ಸಮಾನ ಷಡ್ಯಂತ್ರ ಎಂಬುದು ಕಂಡು ಬರುತ್ತಿದೆ. ಈ ಹಗರಣದ ಕಿಂಗ್‌ಪಿನ್‌ಗಳಲ್ಲಿ ಕಾಂಗ್ರೆಸ್ ನಾಯಕ ಆರ್ ಟಿ ಪಾಟೀಲ್ ಹೆಸರೂ ಕೂಡಾ ಕೇಳಿ ಬರುತ್ತಿದೆ. ಅಫ್‌ಜಲ್‌ಪುರದ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಸಹೋದರ ಈತ.  ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಇರಲಿ, ಆರ್‌ಡಿ ಪಾಟೀಲ್ ಬಳಿ ಹೋದರೆ ಕೆಲಸ ಆಗುತ್ತದೆ ಎನ್ನುವಷ್ಟರ ಮಟ್ಟಿಗೆ ಪ್ರಭಾವಿಯಾಗಿದ್ದರು. ಇದೀಗ ಇವರು ತಲೆ ಮರೆಸಿಕೊಂಡಿದ್ದು, ಶೋಧ ಮುಂದುವರೆದಿದೆ. 

ಪಿಎಸ್‌ಐ ನೇಮಕಾತಿ  ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದಡಿ ಇದೀಗ ಅಫಜಲ್ಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ, ಖರ್ಗೆ ಕುಟುಂಬದ ಆಪ್ತ ಮಹಾಂತೇಶ್‌ ಪಾಟೀಲ್‌ರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!