ಆರಗ ಗೃಹ ಸಚಿವರಾಗಿ ಮುಂದುವರೆಯಲು ನಾಲಾಯಕ್, ವಜಾಗೊಳಿಸಿ: ಸಿದ್ದರಾಮಯ್ಯ

ಆರಗ ಗೃಹ ಸಚಿವರಾಗಿ ಮುಂದುವರೆಯಲು ನಾಲಾಯಕ್, ವಜಾಗೊಳಿಸಿ: ಸಿದ್ದರಾಮಯ್ಯ

Published : May 04, 2022, 03:51 PM IST

ಗೃಹ ಸಚಿವರು ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ನೊಂದ ಅಭ್ಯರ್ಥಿಗಳು ಅಕ್ರಮ ನಡೆದಿದೆ ಎಂದು ಪತ್ರ ಬರೆದರೂ ಕ್ರಮ ತೆಗೆದುಕೊಂಡಿಲ್ಲ: ಸಿದ್ದರಾಮಯ್ಯ

ಬೆಂಗಳೂರು (ಮೇ. 04): 'ಗೃಹ ಸಚಿವ ಆರಗ ಜ್ಞಾನೇಂದ್ರ PSI ಹಗರಣ ಅಕ್ರಮದ ಹೊಣೆ ಹೊರಬೇಕು. ಗೃಹ ಸಚಿವರು ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ನೊಂದ ಅಭ್ಯರ್ಥಿಗಳು ಅಕ್ರಮ ನಡೆದಿದೆ ಎಂದು ಪತ್ರ ಬರೆದರೂ ಕ್ರಮ ತೆಗೆದುಕೊಂಡಿಲ್ಲ. ಫೆ. 03 ಕ್ಕೆ ಸಚಿವ ಪ್ರಭು ಚವ್ಹಾಣ್ ಸಹ ಅಕ್ರಮದ ಬಗ್ಗೆ ಸಿಎಂಗೆ ಪತ್ರ ಬರೆದಿದ್ದರು. ಪಿಎಸ್‌ಐ ಆಯ್ಕೆ ಪಟ್ಟಿ ತಡೆಹಿಡಿಯಬೇಕೆಂದು ಮನವಿ ಮಾಡಿದ್ದರು. ಶಾಸಕ ಸಂಕನೂರ ಸಹ ಅಕ್ರಮದ ತನಿಖೆಗೆ ಪತ್ರ ಬರೆದಿದ್ದರು. ಇಷ್ಟೆಲ್ಲಾ ಹೇಳಿದರೂ ಗೃಹ ಸಚಿವರು ಮಾತ್ರ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ಇವರು ಮಂತ್ರಿಯಾಗೋಕೆ ನಾಲಾಯಕ್. ಇವರನ್ನು ಕೂಡಲೇ ವಜಾಗೊಳಿಸಬೇಕು' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. 

 


 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more