ಆರಗ ಗೃಹ ಸಚಿವರಾಗಿ ಮುಂದುವರೆಯಲು ನಾಲಾಯಕ್, ವಜಾಗೊಳಿಸಿ: ಸಿದ್ದರಾಮಯ್ಯ

ಆರಗ ಗೃಹ ಸಚಿವರಾಗಿ ಮುಂದುವರೆಯಲು ನಾಲಾಯಕ್, ವಜಾಗೊಳಿಸಿ: ಸಿದ್ದರಾಮಯ್ಯ

Published : May 04, 2022, 03:51 PM IST

ಗೃಹ ಸಚಿವರು ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ನೊಂದ ಅಭ್ಯರ್ಥಿಗಳು ಅಕ್ರಮ ನಡೆದಿದೆ ಎಂದು ಪತ್ರ ಬರೆದರೂ ಕ್ರಮ ತೆಗೆದುಕೊಂಡಿಲ್ಲ: ಸಿದ್ದರಾಮಯ್ಯ

ಬೆಂಗಳೂರು (ಮೇ. 04): 'ಗೃಹ ಸಚಿವ ಆರಗ ಜ್ಞಾನೇಂದ್ರ PSI ಹಗರಣ ಅಕ್ರಮದ ಹೊಣೆ ಹೊರಬೇಕು. ಗೃಹ ಸಚಿವರು ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ನೊಂದ ಅಭ್ಯರ್ಥಿಗಳು ಅಕ್ರಮ ನಡೆದಿದೆ ಎಂದು ಪತ್ರ ಬರೆದರೂ ಕ್ರಮ ತೆಗೆದುಕೊಂಡಿಲ್ಲ. ಫೆ. 03 ಕ್ಕೆ ಸಚಿವ ಪ್ರಭು ಚವ್ಹಾಣ್ ಸಹ ಅಕ್ರಮದ ಬಗ್ಗೆ ಸಿಎಂಗೆ ಪತ್ರ ಬರೆದಿದ್ದರು. ಪಿಎಸ್‌ಐ ಆಯ್ಕೆ ಪಟ್ಟಿ ತಡೆಹಿಡಿಯಬೇಕೆಂದು ಮನವಿ ಮಾಡಿದ್ದರು. ಶಾಸಕ ಸಂಕನೂರ ಸಹ ಅಕ್ರಮದ ತನಿಖೆಗೆ ಪತ್ರ ಬರೆದಿದ್ದರು. ಇಷ್ಟೆಲ್ಲಾ ಹೇಳಿದರೂ ಗೃಹ ಸಚಿವರು ಮಾತ್ರ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ಇವರು ಮಂತ್ರಿಯಾಗೋಕೆ ನಾಲಾಯಕ್. ಇವರನ್ನು ಕೂಡಲೇ ವಜಾಗೊಳಿಸಬೇಕು' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. 

 


 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more