ಆರಗ ಗೃಹ ಸಚಿವರಾಗಿ ಮುಂದುವರೆಯಲು ನಾಲಾಯಕ್, ವಜಾಗೊಳಿಸಿ: ಸಿದ್ದರಾಮಯ್ಯ

ಆರಗ ಗೃಹ ಸಚಿವರಾಗಿ ಮುಂದುವರೆಯಲು ನಾಲಾಯಕ್, ವಜಾಗೊಳಿಸಿ: ಸಿದ್ದರಾಮಯ್ಯ

Published : May 04, 2022, 03:51 PM IST

ಗೃಹ ಸಚಿವರು ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ನೊಂದ ಅಭ್ಯರ್ಥಿಗಳು ಅಕ್ರಮ ನಡೆದಿದೆ ಎಂದು ಪತ್ರ ಬರೆದರೂ ಕ್ರಮ ತೆಗೆದುಕೊಂಡಿಲ್ಲ: ಸಿದ್ದರಾಮಯ್ಯ

ಬೆಂಗಳೂರು (ಮೇ. 04): 'ಗೃಹ ಸಚಿವ ಆರಗ ಜ್ಞಾನೇಂದ್ರ PSI ಹಗರಣ ಅಕ್ರಮದ ಹೊಣೆ ಹೊರಬೇಕು. ಗೃಹ ಸಚಿವರು ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ನೊಂದ ಅಭ್ಯರ್ಥಿಗಳು ಅಕ್ರಮ ನಡೆದಿದೆ ಎಂದು ಪತ್ರ ಬರೆದರೂ ಕ್ರಮ ತೆಗೆದುಕೊಂಡಿಲ್ಲ. ಫೆ. 03 ಕ್ಕೆ ಸಚಿವ ಪ್ರಭು ಚವ್ಹಾಣ್ ಸಹ ಅಕ್ರಮದ ಬಗ್ಗೆ ಸಿಎಂಗೆ ಪತ್ರ ಬರೆದಿದ್ದರು. ಪಿಎಸ್‌ಐ ಆಯ್ಕೆ ಪಟ್ಟಿ ತಡೆಹಿಡಿಯಬೇಕೆಂದು ಮನವಿ ಮಾಡಿದ್ದರು. ಶಾಸಕ ಸಂಕನೂರ ಸಹ ಅಕ್ರಮದ ತನಿಖೆಗೆ ಪತ್ರ ಬರೆದಿದ್ದರು. ಇಷ್ಟೆಲ್ಲಾ ಹೇಳಿದರೂ ಗೃಹ ಸಚಿವರು ಮಾತ್ರ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ಇವರು ಮಂತ್ರಿಯಾಗೋಕೆ ನಾಲಾಯಕ್. ಇವರನ್ನು ಕೂಡಲೇ ವಜಾಗೊಳಿಸಬೇಕು' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. 

 


 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more