ಪಿಎಸ್‌ಐ ಅಕ್ರಮ ನೇಮಕಾತಿ: ಅಮೃತ್‌ ಪೌಲ್‌ಗೆ ಮಾನಸಿಕ ಖಿನ್ನತೆ, ಜೈಲ್‌ನಲ್ಲಿ ರಂಪಾಟ

ಪಿಎಸ್‌ಐ ಅಕ್ರಮ ನೇಮಕಾತಿ: ಅಮೃತ್‌ ಪೌಲ್‌ಗೆ ಮಾನಸಿಕ ಖಿನ್ನತೆ, ಜೈಲ್‌ನಲ್ಲಿ ರಂಪಾಟ

Published : Aug 07, 2022, 10:54 AM IST

ಪಿಎಸ್‌ಐ ಎಕ್ಸಾಂ ಅಕ್ರಮ ಹಗರಣದಲ್ಲಿ ಅಮೃತ್ ಪೌಲ್ ಅರೆಸ್ಟ್ ಆಗಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಕೊಠಡಿಯಲ್ಲಿ ಕಿರುಚಾಡುತ್ತಿದ್ದಾರೆ. ನಿಮ್ಹಾನ್ಸ್‌ನಲ್ಲಿ ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ. 

ಬೆಂಗಳೂರು (ಆ. 07): ಪಿಎಸ್‌ಐ ಎಕ್ಸಾಂ ಅಕ್ರಮ ಹಗರಣದಲ್ಲಿ ಅಮೃತ್ ಪೌಲ್ ಅರೆಸ್ಟ್ ಆಗಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಕೊಠಡಿಯಲ್ಲಿ ಕಿರುಚಾಡುತ್ತಿದ್ದಾರೆ. ನಿಮ್ಹಾನ್ಸ್‌ನಲ್ಲಿ ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ. 

'ಹಿರಿಯ ಅಧಿಕಾರಿಗಳನ್ನು ನಂಬಿ ನಾನು ಹಾಳಾದೆ. ನಾನು ಕಂಬಿ ಹಿಂದೆ ಬರಲು ಹಿರಿಯ ಅಧಿಕಾರಿಗಳೇ ಕಾರಣ. ನನ್ನನ್ನು ಕಮಿಷನರ್ ಮಾಡುವುದಾಗಿ ಆಮೀಷವೊಡ್ಡಿ, ಈ ಕೆಲಸ ಮಾಡಿಸಿದ್ದಾರೆ' ಎಂದು ಆರೋಪಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more