ಬಿಜೆಪಿ ಪಕ್ಷವನ್ನು ನಂಬಿ ನಾನು ಹಾಳಾಗಿ ಹೋದೆ. ಅವರನ್ನು ದಯವಿಟ್ಟು ನಂಬಬೇಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು (ಮೇ. 03): ಬಿಜೆಪಿ ಪಕ್ಷವನ್ನು ನಂಬಿ ನಾನು ಹಾಳಾಗಿ ಹೋದೆ. ಅವರನ್ನು ದಯವಿಟ್ಟು ನಂಬಬೇಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಪಿಎಸ್ಐ ಅಕ್ರಮ ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ, ಬೆಂಗಳೂರು ಸೇರಿದಂತೆ ಹಲವು ಕಡೆ ಅಕ್ರಮ ನಡೆದಿದೆ. 2-3 ದಿನಗಳಲ್ಲಿ ಎಲ್ಲವನ್ನೂ ಬಿಚ್ಚಿಡುತ್ತೇನೆ ಎಂದು ಬಾಂಬ್ ಸಿಡಿಸಿದ್ದಾರೆ.