PSI Recruitment Scam: ಕಲಬುರಗಿ ಆಯ್ತು, ಯಾದಗಿರಿಯಲ್ಲೂ ಅಕ್ರಮ ನೇಮಕ..?

PSI Recruitment Scam: ಕಲಬುರಗಿ ಆಯ್ತು, ಯಾದಗಿರಿಯಲ್ಲೂ ಅಕ್ರಮ ನೇಮಕ..?

Published : Apr 27, 2022, 11:57 AM ISTUpdated : Apr 27, 2022, 03:08 PM IST

 ಕಲಬುರಗಿ ಆಯ್ತು, ಈಗ ಯಾದಗಿರಿಯಲ್ಲೂ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನಲಗಿದೆ. 2016-17 ರಲ್ಲಿ ನಡೆದ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆ ಪತ್ರಿಕೆ ಸೋರಿಕೆ, ಬ್ಲೂಟೂತ್ ಬಳಕೆ ಬಗ್ಗೆ ಆರೋಪ ಕೇಳಿ ಬಂದಿದೆ.

ಬೆಂಗಳೂರು (ಏ. 27):  ಕಲಬುರಗಿ ಆಯ್ತು, ಈಗ ಯಾದಗಿರಿಯಲ್ಲೂ (Yadagir) ಪಿಎಸ್‌ಐ ನೇಮಕಾತಿಯಲ್ಲಿ (PSI Recruitment) ಅಕ್ರಮ ನಡೆದಿದೆ ಎನ್ನಲಗಿದೆ. 2016-17 ರಲ್ಲಿ ನಡೆದ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆ ಪತ್ರಿಕೆ ಸೋರಿಕೆ, ಬ್ಲೂಟೂತ್ ಬಳಕೆ ಬಗ್ಗೆ ಆರೋಪ ಕೇಳಿ ಬಂದಿದೆ. ಅಭ್ಯರ್ಥಿಗಳು 40 ಲಕ್ಷ ಕೊಟ್ಟು ಕೆಲಸ ಗಿಟ್ಟಿಸಿಕೊಂಡಿದ್ದಾರೆ ಎಂದು ಶ್ರೀನಿವಾಸ್ ಕಟ್ಟಿ ಎಂಬ ಅಭ್ಯರ್ಥಿ ಸಿಎಂ ಬೊಮ್ಮಾಯಿಯವರಿಗೆ (CM Bommai) ಪತ್ರ ಬರೆದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!