ಮಂಗಳೂರು, ತುಮಕೂರಿನಲ್ಲೂ ಪಿಎಸ್‌ಐ ಅಕ್ರಮ, ಮುಂದುವರೆದ ಸಿಐಡಿ ಪರಿಶೀಲನೆ

ಮಂಗಳೂರು, ತುಮಕೂರಿನಲ್ಲೂ ಪಿಎಸ್‌ಐ ಅಕ್ರಮ, ಮುಂದುವರೆದ ಸಿಐಡಿ ಪರಿಶೀಲನೆ

Published : May 06, 2022, 01:47 PM ISTUpdated : May 06, 2022, 01:50 PM IST

ಪಿಎಸ್‌ಐ ಅಕ್ರಮ ಹಗರಣದ ಬಗ್ಗೆ ಹೊಸ ಹೊಸ ವಿಚಾರಗಳು ಬಯಲಾಗ್ತಾ ಇವೆ. ಬೆಂಗಳೂರು, ಕಲಬುರ್ಗಿಯ ಜೊತೆ ಮಂಗಳೂರು, ತುಮಕೂರಿನಲ್ಲಿ ಅಕ್ರಮ ನಡೆದಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. 

ಬೆಂಗಳೂರು (ಮೇ. 06): ಪಿಎಸ್‌ಐ ಅಕ್ರಮ ಹಗರಣದ ಬಗ್ಗೆ ಹೊಸ ಹೊಸ ವಿಚಾರಗಳು ಬಯಲಾಗ್ತಾ ಇವೆ. ಬೆಂಗಳೂರು, ಕಲಬುರ್ಗಿಯ ಜೊತೆ ಮಂಗಳೂರು, ತುಮಕೂರಿನಲ್ಲಿ ಅಕ್ರಮ ನಡೆದಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ರಾಜ್ಯಾದ್ಯಂತ ಒಟ್ಟು 40 ಕೇಂದ್ರಗಳ ಮೇಲೆ ಸಿಐಡಿಗೆ ಅನುಮಾನ ವ್ಯಕ್ತವಾಗಿದೆ. ಎಲ್ಲಾ ಕೇಂದ್ರಗಳ ಅಭ್ಯರ್ಥಿಗಳ OMR ಶೀಟ್ ಪರಿಶೀಲಿಸುತ್ತಿದೆ ಸಿಐಡಿ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more