2 ನೇ ಅಲೆ ಅಪಾಯದ ಬಗ್ಗೆ ಎಚ್ಚರಿಸಿದ ಟಾಸ್ಕ್‌ಫೋರ್ಸ್, ಮುಂಜಾಗ್ರತಾ ಕ್ರಮಕ್ಕೆ ಸುಧಾಕರ್ ಮನವಿ!

2 ನೇ ಅಲೆ ಅಪಾಯದ ಬಗ್ಗೆ ಎಚ್ಚರಿಸಿದ ಟಾಸ್ಕ್‌ಫೋರ್ಸ್, ಮುಂಜಾಗ್ರತಾ ಕ್ರಮಕ್ಕೆ ಸುಧಾಕರ್ ಮನವಿ!

Suvarna News   | Asianet News
Published : Apr 11, 2021, 02:55 PM ISTUpdated : Apr 11, 2021, 03:02 PM IST

ರಾಜ್ಯ ಸರ್ಕಾರವು ಕಠಿಣ ನಿರ್ಬಂಧ ಹೇರದಿದ್ರೆ ಹಾಗೂ ಸಾರ್ವಜನಿಕರು ಎಚ್ಚೆತ್ತುಕೊಂಡು ಪಾಲಿಸದಿದ್ರೆ ಏಪ್ರಿಲ್ 27 ರ ವೇಳೆಗೆ ರಾಜ್ಯದಲ್ಲಿ ನಿತ್ಯ 20 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣ, ಏ. 29 ರ ವೇಳೆಗೆ 25 ಸಾವಿರ ಕೇಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಟಾಸ್ಕ್ ಫೋರ್ಸ್ ಹೇಳಿದೆ. 

ಬೆಂಗಳೂರು (ಏ. 11): ರಾಜ್ಯ ಸರ್ಕಾರವು ಕಠಿಣ ನಿರ್ಬಂಧ ಹೇರದಿದ್ರೆ ಹಾಗೂ ಸಾರ್ವಜನಿಕರು ಎಚ್ಚೆತ್ತುಕೊಂಡು ಪಾಲಿಸದಿದ್ರೆ ಏಪ್ರಿಲ್ 27 ರ ವೇಳೆಗೆ ರಾಜ್ಯದಲ್ಲಿ ನಿತ್ಯ 20 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣ, ಏ. 29 ರ ವೇಳೆಗೆ 25 ಸಾವಿರ ಕೇಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಟಾಸ್ಕ್ ಫೋರ್ಸ್ ಹೇಳಿದೆ. 

ನಾವು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳೋಣ, ಮಾರ್ಗಸೂಚಿಗಳನ್ನು ಪಾಲಿಸೋಣ. ಬೇರೆ ರಾಜ್ಯಗಳಂತೆ ಕರ್ನಾಟಕದಲ್ಲಿ ಲಾಕ್‌ಡೌನ್ ಆಗದಂತೆ ನೋಡಿಕೊಳ್ಳೋಣ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!