2 ನೇ ಅಲೆ ಅಪಾಯದ ಬಗ್ಗೆ ಎಚ್ಚರಿಸಿದ ಟಾಸ್ಕ್‌ಫೋರ್ಸ್, ಮುಂಜಾಗ್ರತಾ ಕ್ರಮಕ್ಕೆ ಸುಧಾಕರ್ ಮನವಿ!

2 ನೇ ಅಲೆ ಅಪಾಯದ ಬಗ್ಗೆ ಎಚ್ಚರಿಸಿದ ಟಾಸ್ಕ್‌ಫೋರ್ಸ್, ಮುಂಜಾಗ್ರತಾ ಕ್ರಮಕ್ಕೆ ಸುಧಾಕರ್ ಮನವಿ!

Suvarna News   | Asianet News
Published : Apr 11, 2021, 02:55 PM ISTUpdated : Apr 11, 2021, 03:02 PM IST

ರಾಜ್ಯ ಸರ್ಕಾರವು ಕಠಿಣ ನಿರ್ಬಂಧ ಹೇರದಿದ್ರೆ ಹಾಗೂ ಸಾರ್ವಜನಿಕರು ಎಚ್ಚೆತ್ತುಕೊಂಡು ಪಾಲಿಸದಿದ್ರೆ ಏಪ್ರಿಲ್ 27 ರ ವೇಳೆಗೆ ರಾಜ್ಯದಲ್ಲಿ ನಿತ್ಯ 20 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣ, ಏ. 29 ರ ವೇಳೆಗೆ 25 ಸಾವಿರ ಕೇಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಟಾಸ್ಕ್ ಫೋರ್ಸ್ ಹೇಳಿದೆ. 

ಬೆಂಗಳೂರು (ಏ. 11): ರಾಜ್ಯ ಸರ್ಕಾರವು ಕಠಿಣ ನಿರ್ಬಂಧ ಹೇರದಿದ್ರೆ ಹಾಗೂ ಸಾರ್ವಜನಿಕರು ಎಚ್ಚೆತ್ತುಕೊಂಡು ಪಾಲಿಸದಿದ್ರೆ ಏಪ್ರಿಲ್ 27 ರ ವೇಳೆಗೆ ರಾಜ್ಯದಲ್ಲಿ ನಿತ್ಯ 20 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣ, ಏ. 29 ರ ವೇಳೆಗೆ 25 ಸಾವಿರ ಕೇಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಟಾಸ್ಕ್ ಫೋರ್ಸ್ ಹೇಳಿದೆ. 

ನಾವು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳೋಣ, ಮಾರ್ಗಸೂಚಿಗಳನ್ನು ಪಾಲಿಸೋಣ. ಬೇರೆ ರಾಜ್ಯಗಳಂತೆ ಕರ್ನಾಟಕದಲ್ಲಿ ಲಾಕ್‌ಡೌನ್ ಆಗದಂತೆ ನೋಡಿಕೊಳ್ಳೋಣ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!