2 ನೇ ಅಲೆ ಅಪಾಯದ ಬಗ್ಗೆ ಎಚ್ಚರಿಸಿದ ಟಾಸ್ಕ್‌ಫೋರ್ಸ್, ಮುಂಜಾಗ್ರತಾ ಕ್ರಮಕ್ಕೆ ಸುಧಾಕರ್ ಮನವಿ!

2 ನೇ ಅಲೆ ಅಪಾಯದ ಬಗ್ಗೆ ಎಚ್ಚರಿಸಿದ ಟಾಸ್ಕ್‌ಫೋರ್ಸ್, ಮುಂಜಾಗ್ರತಾ ಕ್ರಮಕ್ಕೆ ಸುಧಾಕರ್ ಮನವಿ!

Suvarna News   | Asianet News
Published : Apr 11, 2021, 02:55 PM ISTUpdated : Apr 11, 2021, 03:02 PM IST

ರಾಜ್ಯ ಸರ್ಕಾರವು ಕಠಿಣ ನಿರ್ಬಂಧ ಹೇರದಿದ್ರೆ ಹಾಗೂ ಸಾರ್ವಜನಿಕರು ಎಚ್ಚೆತ್ತುಕೊಂಡು ಪಾಲಿಸದಿದ್ರೆ ಏಪ್ರಿಲ್ 27 ರ ವೇಳೆಗೆ ರಾಜ್ಯದಲ್ಲಿ ನಿತ್ಯ 20 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣ, ಏ. 29 ರ ವೇಳೆಗೆ 25 ಸಾವಿರ ಕೇಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಟಾಸ್ಕ್ ಫೋರ್ಸ್ ಹೇಳಿದೆ. 

ಬೆಂಗಳೂರು (ಏ. 11): ರಾಜ್ಯ ಸರ್ಕಾರವು ಕಠಿಣ ನಿರ್ಬಂಧ ಹೇರದಿದ್ರೆ ಹಾಗೂ ಸಾರ್ವಜನಿಕರು ಎಚ್ಚೆತ್ತುಕೊಂಡು ಪಾಲಿಸದಿದ್ರೆ ಏಪ್ರಿಲ್ 27 ರ ವೇಳೆಗೆ ರಾಜ್ಯದಲ್ಲಿ ನಿತ್ಯ 20 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣ, ಏ. 29 ರ ವೇಳೆಗೆ 25 ಸಾವಿರ ಕೇಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಟಾಸ್ಕ್ ಫೋರ್ಸ್ ಹೇಳಿದೆ. 

ನಾವು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳೋಣ, ಮಾರ್ಗಸೂಚಿಗಳನ್ನು ಪಾಲಿಸೋಣ. ಬೇರೆ ರಾಜ್ಯಗಳಂತೆ ಕರ್ನಾಟಕದಲ್ಲಿ ಲಾಕ್‌ಡೌನ್ ಆಗದಂತೆ ನೋಡಿಕೊಳ್ಳೋಣ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!