ತಡರಾತ್ರಿ ಬರ್ತಡೇ ಸೆಲಬ್ರೇಶನ್; ದುನಿಯಾ ವಿಜಿ ವಿರುದ್ಧ ಸಾರ್ವಜನಿಕರಿಂದ ದೂರು

ತಡರಾತ್ರಿ ಬರ್ತಡೇ ಸೆಲಬ್ರೇಶನ್; ದುನಿಯಾ ವಿಜಿ ವಿರುದ್ಧ ಸಾರ್ವಜನಿಕರಿಂದ ದೂರು

Suvarna News   | Asianet News
Published : Jan 20, 2020, 01:45 PM IST

ದುನಿಯಾ ವಿಜಿ ಕೇಕ್ ರಾದ್ಧಾಂತದ ಬೆನ್ನಲ್ಲೇ ಮತ್ತೊಂದು ವಿವಾದ ಎದ್ದಿದೆ. ತಡರಾತ್ರಿ ಬರ್ತಡೇ ಸೆಲಬ್ರೇಶನ್‌ನಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಇದನ್ನು ಪ್ರಶ್ನಿಸಿ ಸಾರ್ವಜನಿಕರು ವಿಜಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಿದ್ದಾರೆ. 
 

ಬೆಂಗಳೂರು (ಜ. 20): ಕೇಕ್ ರಾದ್ಧಾಂತದ ಬೆನ್ನಲ್ಲೇ ಮತ್ತೊಂದು ವಿವಾದ ಎದ್ದಿದೆ. ತಡರಾತ್ರಿ ಬರ್ತಡೇ ಸೆಲಬ್ರೇಶನ್‌ನಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಇದನ್ನು ಪ್ರಶ್ನಿಸಿ ಸಾರ್ವಜನಿಕರು ವಿಜಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಿದ್ದಾರೆ. 

ವಿಜಿ ಬರ್ತಡೇ ಸೆಲಬ್ರೇಶನ್‌ನಿಂದ ಕಾಲೋನಿ ಜನರಿಗೆ ಕಿರಿಕಿರಿಯಾಗಿದೆ. ಮಧ್ಯರಾತ್ರಿ 1 ಗಂಟೆಯವರೆಗೆ ಸಂಭ್ರಮಾಚರಣೆಗೆ ಅನುಮತಿ ಕೊಟ್ಟಿದ್ದೀರಾ'? ಎಂದು ಪ್ರಶ್ನಿಸಿದ್ದಾರೆ. ತಡರಾತ್ರಿಯವರೆಗೆ ಬರ್ತಡೇ ಸೆಲಬ್ರೇಶನ್‌ಗೆ ದುನಿಯಾ ವಿಜಿ ಅನುಮತಿ ಪಡೆದಿದ್ದರಾ? ಇಲ್ಲಿದೆ ಹೆಚ್ಚಿನ ಮಾಹಿತಿ..! 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!