ತಡರಾತ್ರಿ ಬರ್ತಡೇ ಸೆಲಬ್ರೇಶನ್; ದುನಿಯಾ ವಿಜಿ ವಿರುದ್ಧ ಸಾರ್ವಜನಿಕರಿಂದ ದೂರು

ತಡರಾತ್ರಿ ಬರ್ತಡೇ ಸೆಲಬ್ರೇಶನ್; ದುನಿಯಾ ವಿಜಿ ವಿರುದ್ಧ ಸಾರ್ವಜನಿಕರಿಂದ ದೂರು

Suvarna News   | Asianet News
Published : Jan 20, 2020, 01:45 PM IST

ದುನಿಯಾ ವಿಜಿ ಕೇಕ್ ರಾದ್ಧಾಂತದ ಬೆನ್ನಲ್ಲೇ ಮತ್ತೊಂದು ವಿವಾದ ಎದ್ದಿದೆ. ತಡರಾತ್ರಿ ಬರ್ತಡೇ ಸೆಲಬ್ರೇಶನ್‌ನಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಇದನ್ನು ಪ್ರಶ್ನಿಸಿ ಸಾರ್ವಜನಿಕರು ವಿಜಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಿದ್ದಾರೆ. 
 

ಬೆಂಗಳೂರು (ಜ. 20): ಕೇಕ್ ರಾದ್ಧಾಂತದ ಬೆನ್ನಲ್ಲೇ ಮತ್ತೊಂದು ವಿವಾದ ಎದ್ದಿದೆ. ತಡರಾತ್ರಿ ಬರ್ತಡೇ ಸೆಲಬ್ರೇಶನ್‌ನಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಇದನ್ನು ಪ್ರಶ್ನಿಸಿ ಸಾರ್ವಜನಿಕರು ವಿಜಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಿದ್ದಾರೆ. 

ವಿಜಿ ಬರ್ತಡೇ ಸೆಲಬ್ರೇಶನ್‌ನಿಂದ ಕಾಲೋನಿ ಜನರಿಗೆ ಕಿರಿಕಿರಿಯಾಗಿದೆ. ಮಧ್ಯರಾತ್ರಿ 1 ಗಂಟೆಯವರೆಗೆ ಸಂಭ್ರಮಾಚರಣೆಗೆ ಅನುಮತಿ ಕೊಟ್ಟಿದ್ದೀರಾ'? ಎಂದು ಪ್ರಶ್ನಿಸಿದ್ದಾರೆ. ತಡರಾತ್ರಿಯವರೆಗೆ ಬರ್ತಡೇ ಸೆಲಬ್ರೇಶನ್‌ಗೆ ದುನಿಯಾ ವಿಜಿ ಅನುಮತಿ ಪಡೆದಿದ್ದರಾ? ಇಲ್ಲಿದೆ ಹೆಚ್ಚಿನ ಮಾಹಿತಿ..! 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್