ತಡರಾತ್ರಿ ಬರ್ತಡೇ ಸೆಲಬ್ರೇಶನ್; ದುನಿಯಾ ವಿಜಿ ವಿರುದ್ಧ ಸಾರ್ವಜನಿಕರಿಂದ ದೂರು

ತಡರಾತ್ರಿ ಬರ್ತಡೇ ಸೆಲಬ್ರೇಶನ್; ದುನಿಯಾ ವಿಜಿ ವಿರುದ್ಧ ಸಾರ್ವಜನಿಕರಿಂದ ದೂರು

Suvarna News   | Asianet News
Published : Jan 20, 2020, 01:45 PM IST

ದುನಿಯಾ ವಿಜಿ ಕೇಕ್ ರಾದ್ಧಾಂತದ ಬೆನ್ನಲ್ಲೇ ಮತ್ತೊಂದು ವಿವಾದ ಎದ್ದಿದೆ. ತಡರಾತ್ರಿ ಬರ್ತಡೇ ಸೆಲಬ್ರೇಶನ್‌ನಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಇದನ್ನು ಪ್ರಶ್ನಿಸಿ ಸಾರ್ವಜನಿಕರು ವಿಜಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಿದ್ದಾರೆ. 
 

ಬೆಂಗಳೂರು (ಜ. 20): ಕೇಕ್ ರಾದ್ಧಾಂತದ ಬೆನ್ನಲ್ಲೇ ಮತ್ತೊಂದು ವಿವಾದ ಎದ್ದಿದೆ. ತಡರಾತ್ರಿ ಬರ್ತಡೇ ಸೆಲಬ್ರೇಶನ್‌ನಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಇದನ್ನು ಪ್ರಶ್ನಿಸಿ ಸಾರ್ವಜನಿಕರು ವಿಜಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಿದ್ದಾರೆ. 

ವಿಜಿ ಬರ್ತಡೇ ಸೆಲಬ್ರೇಶನ್‌ನಿಂದ ಕಾಲೋನಿ ಜನರಿಗೆ ಕಿರಿಕಿರಿಯಾಗಿದೆ. ಮಧ್ಯರಾತ್ರಿ 1 ಗಂಟೆಯವರೆಗೆ ಸಂಭ್ರಮಾಚರಣೆಗೆ ಅನುಮತಿ ಕೊಟ್ಟಿದ್ದೀರಾ'? ಎಂದು ಪ್ರಶ್ನಿಸಿದ್ದಾರೆ. ತಡರಾತ್ರಿಯವರೆಗೆ ಬರ್ತಡೇ ಸೆಲಬ್ರೇಶನ್‌ಗೆ ದುನಿಯಾ ವಿಜಿ ಅನುಮತಿ ಪಡೆದಿದ್ದರಾ? ಇಲ್ಲಿದೆ ಹೆಚ್ಚಿನ ಮಾಹಿತಿ..! 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!