Weekend Curfew: ತಜ್ಞರ ಕೈಯಲ್ಲಿ 'ಲಾಕ್‌'ಕೀ, ಸರ್ಕಾರದ ಮುಂದಿರುವ ಆಯ್ಕೆಗಳೇನು..?

Weekend Curfew: ತಜ್ಞರ ಕೈಯಲ್ಲಿ 'ಲಾಕ್‌'ಕೀ, ಸರ್ಕಾರದ ಮುಂದಿರುವ ಆಯ್ಕೆಗಳೇನು..?

Published : Jan 19, 2022, 01:20 PM ISTUpdated : Jan 19, 2022, 01:24 PM IST

ವೀಕೆಂಡ್ ಕರ್ಫ್ಯೂ (Weekend Curfew) ಮುಂದುವರೆಸಬೇಕಾ.? ತೆರವುಗೊಳಿಸಬೇಕಾ ಎಂಬ ಯೋಚನೆಯಲ್ಲಿದೆ ಸರ್ಕಾರ. ಶುಕ್ರವಾರ ಜ. 21 ರಂದು ಸಿಎಂ ಮಹತ್ವದ ಸಭೆ ನಡೆಸಲಿದ್ದಾರೆ. ತಜ್ಞರ ಅಭಿಪ್ರಾಯದಂತೆ ವೀಕೆಂಡ್ ಕರ್ಫ್ಯೂ ನಿರ್ಧಾರವಾಗಲಿದೆ ಎಂದು ಸಿಎಂ ಹೇಳಿದ್ಧಾರೆ.

ಬೆಂಗಳೂರು (ಜ. 19): ವೀಕೆಂಡ್ ಕರ್ಫ್ಯೂ (Weekend Curfew) ಮುಂದುವರೆಸಬೇಕಾ.? ತೆರವುಗೊಳಿಸಬೇಕಾ ಎಂಬ ಯೋಚನೆಯಲ್ಲಿದೆ ಸರ್ಕಾರ. ಶುಕ್ರವಾರ ಜ. 21 ರಂದು ಸಿಎಂ (CM Bommai) ಮಹತ್ವದ ಸಭೆ ನಡೆಸಲಿದ್ದಾರೆ. ತಜ್ಞರ ಅಭಿಪ್ರಾಯದಂತೆ ವೀಕೆಂಡ್ ಕರ್ಫ್ಯೂ ನಿರ್ಧಾರವಾಗಲಿದೆ. ನಿಯಮಗಳ ಸಡಿಲಿಕೆ ಬಗ್ಗೆ ತಜ್ಞರು ಪರಾಮರ್ಶೆ ಮಾಡುತ್ತಿದ್ದಾರೆ. ಶುಕ್ರವಾರದ ಸಭೆಯಲ್ಲಿ ನಿರ್ಧಾರವಾಗಲಿದೆ. ಜನರ ಜೀವ ಉಳಿಸುವುದು ನಮ್ಮ ಕರ್ತವ್ಯ. ಜನರಿಗೂ ತೊಂದರೆಯಾಗದಂತೆ, ಸೋಂಕು ಹೆಚ್ಚಾಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. 

ಸರ್ಕಾರದ ಮುಂದಿರುವ ಆಯ್ಕೆಗಳೇನು ಎಂದು ನೋಡುವುದಾದರೆ, ಒತ್ತಡಕ್ಕೆ ಮಣಿದು ವೀಕೆಂಡ್ ಕರ್ಫ್ಯೂ ರದ್ದು ಮಾಡಬಹುದು, ಇನ್ನೊಂದು ವಾರದವರೆಗೆ ಕಾದು ನೋಡುವ ತಂತ್ರ, ಹೊಟೇಲ್, ಬಾರ್‌ಗಳಲ್ಲಿ 50:50 ರೂಲ್ಸ್ ಮುಂದುವರೆಕೆ ಮಾಡುವ ಸಾಧ್ಯತೆ 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more