Weekend Curfew: ತಜ್ಞರ ಕೈಯಲ್ಲಿ 'ಲಾಕ್‌'ಕೀ, ಸರ್ಕಾರದ ಮುಂದಿರುವ ಆಯ್ಕೆಗಳೇನು..?

Weekend Curfew: ತಜ್ಞರ ಕೈಯಲ್ಲಿ 'ಲಾಕ್‌'ಕೀ, ಸರ್ಕಾರದ ಮುಂದಿರುವ ಆಯ್ಕೆಗಳೇನು..?

Published : Jan 19, 2022, 01:20 PM ISTUpdated : Jan 19, 2022, 01:24 PM IST

ವೀಕೆಂಡ್ ಕರ್ಫ್ಯೂ (Weekend Curfew) ಮುಂದುವರೆಸಬೇಕಾ.? ತೆರವುಗೊಳಿಸಬೇಕಾ ಎಂಬ ಯೋಚನೆಯಲ್ಲಿದೆ ಸರ್ಕಾರ. ಶುಕ್ರವಾರ ಜ. 21 ರಂದು ಸಿಎಂ ಮಹತ್ವದ ಸಭೆ ನಡೆಸಲಿದ್ದಾರೆ. ತಜ್ಞರ ಅಭಿಪ್ರಾಯದಂತೆ ವೀಕೆಂಡ್ ಕರ್ಫ್ಯೂ ನಿರ್ಧಾರವಾಗಲಿದೆ ಎಂದು ಸಿಎಂ ಹೇಳಿದ್ಧಾರೆ.

ಬೆಂಗಳೂರು (ಜ. 19): ವೀಕೆಂಡ್ ಕರ್ಫ್ಯೂ (Weekend Curfew) ಮುಂದುವರೆಸಬೇಕಾ.? ತೆರವುಗೊಳಿಸಬೇಕಾ ಎಂಬ ಯೋಚನೆಯಲ್ಲಿದೆ ಸರ್ಕಾರ. ಶುಕ್ರವಾರ ಜ. 21 ರಂದು ಸಿಎಂ (CM Bommai) ಮಹತ್ವದ ಸಭೆ ನಡೆಸಲಿದ್ದಾರೆ. ತಜ್ಞರ ಅಭಿಪ್ರಾಯದಂತೆ ವೀಕೆಂಡ್ ಕರ್ಫ್ಯೂ ನಿರ್ಧಾರವಾಗಲಿದೆ. ನಿಯಮಗಳ ಸಡಿಲಿಕೆ ಬಗ್ಗೆ ತಜ್ಞರು ಪರಾಮರ್ಶೆ ಮಾಡುತ್ತಿದ್ದಾರೆ. ಶುಕ್ರವಾರದ ಸಭೆಯಲ್ಲಿ ನಿರ್ಧಾರವಾಗಲಿದೆ. ಜನರ ಜೀವ ಉಳಿಸುವುದು ನಮ್ಮ ಕರ್ತವ್ಯ. ಜನರಿಗೂ ತೊಂದರೆಯಾಗದಂತೆ, ಸೋಂಕು ಹೆಚ್ಚಾಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. 

ಸರ್ಕಾರದ ಮುಂದಿರುವ ಆಯ್ಕೆಗಳೇನು ಎಂದು ನೋಡುವುದಾದರೆ, ಒತ್ತಡಕ್ಕೆ ಮಣಿದು ವೀಕೆಂಡ್ ಕರ್ಫ್ಯೂ ರದ್ದು ಮಾಡಬಹುದು, ಇನ್ನೊಂದು ವಾರದವರೆಗೆ ಕಾದು ನೋಡುವ ತಂತ್ರ, ಹೊಟೇಲ್, ಬಾರ್‌ಗಳಲ್ಲಿ 50:50 ರೂಲ್ಸ್ ಮುಂದುವರೆಕೆ ಮಾಡುವ ಸಾಧ್ಯತೆ 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more