ಯುಗಾದಿ ಹೊಸತೊಡಕು: ಹಲಾಲ್ ಬಾಯ್ಕಾಟ್‌ ಅಭಿಯಾನಕ್ಕೆ ಜನರ ರೆಸ್ಪಾನ್ಸ್ ಹೀಗಿದೆ

ಯುಗಾದಿ ಹೊಸತೊಡಕು: ಹಲಾಲ್ ಬಾಯ್ಕಾಟ್‌ ಅಭಿಯಾನಕ್ಕೆ ಜನರ ರೆಸ್ಪಾನ್ಸ್ ಹೀಗಿದೆ

Published : Apr 03, 2022, 12:16 PM IST

ಇಂದು ರಾಜ್ಯಾದ್ಯಂತ ಯುಗಾದಿ ಹೊಸತೊಡಕು. ಝಟ್ಕಾ ಕಟ್‌ಗೆ ಜನ ಮುಗಿಬಿದ್ದಿದ್ದಾರೆ. ಹಲಾಲ್‌ ಕಟ್‌ನ್ನು ಯಾರೂ ತೆಗೆದುಕೊಳ್ಳಬಾರದು ಎಂಬ ಹಿಂದೂಪರ ಸಂಘಟನೆಗಳ ಕರೆಗೆ ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದೆ. 

ಇಂದು ರಾಜ್ಯಾದ್ಯಂತ ಯುಗಾದಿ ಹೊಸತೊಡಕು. ಝಟ್ಕಾ ಕಟ್‌ಗೆ ಜನ ಮುಗಿಬಿದ್ದಿದ್ದಾರೆ. ಹಲಾಲ್‌ ಕಟ್‌ನ್ನು ಯಾರೂ ತೆಗೆದುಕೊಳ್ಳಬಾರದು ಎಂಬ ಹಿಂದೂಪರ ಸಂಘಟನೆಗಳ ಕರೆಗೆ ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದೆ. 

'ಹಲಾಲ್ ಕಟ್ VS ಝಟ್ಕಾ ಕಟ್ ವಿವಾದ ಸುಮ್ಮನೆ ಸೃಷ್ಟಿಸುತ್ತಿದ್ದಾರೆ. ನಮಗೆ ಯಾವುದೇ ಸಮಸ್ಯೆ ಇಲ್ಲ. ಹಿಂದೂ-ಮುಸ್ಲಿಂ ಎಂದು ಭೇದ ಭಾವ ಮಾಡೋದು ಸರಿಯಲ್ಲ. ಭಾರತೀಯರೆಲ್ಲಾ ಒಂದೇ ಎಂಬ ಭಾವ ಬೆಳೆಸಿಕೊಳ್ಳಬೇಕು, ಅವರಿಗೆ ನಾವು, ನಮಗೆ ಅವರು ನೆರವಾಗಬೇಕು, ಅದು ಬಿಟ್ಟು ವಿವಾದ ಮಾಡೋದು ಸರಿಯಲ್ಲ' ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more