ಯುಗಾದಿ ಹೊಸತೊಡಕು: ಹಲಾಲ್ ಬಾಯ್ಕಾಟ್‌ ಅಭಿಯಾನಕ್ಕೆ ಜನರ ರೆಸ್ಪಾನ್ಸ್ ಹೀಗಿದೆ

ಯುಗಾದಿ ಹೊಸತೊಡಕು: ಹಲಾಲ್ ಬಾಯ್ಕಾಟ್‌ ಅಭಿಯಾನಕ್ಕೆ ಜನರ ರೆಸ್ಪಾನ್ಸ್ ಹೀಗಿದೆ

Published : Apr 03, 2022, 12:16 PM IST

ಇಂದು ರಾಜ್ಯಾದ್ಯಂತ ಯುಗಾದಿ ಹೊಸತೊಡಕು. ಝಟ್ಕಾ ಕಟ್‌ಗೆ ಜನ ಮುಗಿಬಿದ್ದಿದ್ದಾರೆ. ಹಲಾಲ್‌ ಕಟ್‌ನ್ನು ಯಾರೂ ತೆಗೆದುಕೊಳ್ಳಬಾರದು ಎಂಬ ಹಿಂದೂಪರ ಸಂಘಟನೆಗಳ ಕರೆಗೆ ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದೆ. 

ಇಂದು ರಾಜ್ಯಾದ್ಯಂತ ಯುಗಾದಿ ಹೊಸತೊಡಕು. ಝಟ್ಕಾ ಕಟ್‌ಗೆ ಜನ ಮುಗಿಬಿದ್ದಿದ್ದಾರೆ. ಹಲಾಲ್‌ ಕಟ್‌ನ್ನು ಯಾರೂ ತೆಗೆದುಕೊಳ್ಳಬಾರದು ಎಂಬ ಹಿಂದೂಪರ ಸಂಘಟನೆಗಳ ಕರೆಗೆ ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದೆ. 

'ಹಲಾಲ್ ಕಟ್ VS ಝಟ್ಕಾ ಕಟ್ ವಿವಾದ ಸುಮ್ಮನೆ ಸೃಷ್ಟಿಸುತ್ತಿದ್ದಾರೆ. ನಮಗೆ ಯಾವುದೇ ಸಮಸ್ಯೆ ಇಲ್ಲ. ಹಿಂದೂ-ಮುಸ್ಲಿಂ ಎಂದು ಭೇದ ಭಾವ ಮಾಡೋದು ಸರಿಯಲ್ಲ. ಭಾರತೀಯರೆಲ್ಲಾ ಒಂದೇ ಎಂಬ ಭಾವ ಬೆಳೆಸಿಕೊಳ್ಳಬೇಕು, ಅವರಿಗೆ ನಾವು, ನಮಗೆ ಅವರು ನೆರವಾಗಬೇಕು, ಅದು ಬಿಟ್ಟು ವಿವಾದ ಮಾಡೋದು ಸರಿಯಲ್ಲ' ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more