ಯುಗಾದಿ ಹೊಸತೊಡಕು: ಹಲಾಲ್ ಬಾಯ್ಕಾಟ್‌ ಅಭಿಯಾನಕ್ಕೆ ಜನರ ರೆಸ್ಪಾನ್ಸ್ ಹೀಗಿದೆ

ಯುಗಾದಿ ಹೊಸತೊಡಕು: ಹಲಾಲ್ ಬಾಯ್ಕಾಟ್‌ ಅಭಿಯಾನಕ್ಕೆ ಜನರ ರೆಸ್ಪಾನ್ಸ್ ಹೀಗಿದೆ

Published : Apr 03, 2022, 12:16 PM IST

ಇಂದು ರಾಜ್ಯಾದ್ಯಂತ ಯುಗಾದಿ ಹೊಸತೊಡಕು. ಝಟ್ಕಾ ಕಟ್‌ಗೆ ಜನ ಮುಗಿಬಿದ್ದಿದ್ದಾರೆ. ಹಲಾಲ್‌ ಕಟ್‌ನ್ನು ಯಾರೂ ತೆಗೆದುಕೊಳ್ಳಬಾರದು ಎಂಬ ಹಿಂದೂಪರ ಸಂಘಟನೆಗಳ ಕರೆಗೆ ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದೆ. 

ಇಂದು ರಾಜ್ಯಾದ್ಯಂತ ಯುಗಾದಿ ಹೊಸತೊಡಕು. ಝಟ್ಕಾ ಕಟ್‌ಗೆ ಜನ ಮುಗಿಬಿದ್ದಿದ್ದಾರೆ. ಹಲಾಲ್‌ ಕಟ್‌ನ್ನು ಯಾರೂ ತೆಗೆದುಕೊಳ್ಳಬಾರದು ಎಂಬ ಹಿಂದೂಪರ ಸಂಘಟನೆಗಳ ಕರೆಗೆ ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದೆ. 

'ಹಲಾಲ್ ಕಟ್ VS ಝಟ್ಕಾ ಕಟ್ ವಿವಾದ ಸುಮ್ಮನೆ ಸೃಷ್ಟಿಸುತ್ತಿದ್ದಾರೆ. ನಮಗೆ ಯಾವುದೇ ಸಮಸ್ಯೆ ಇಲ್ಲ. ಹಿಂದೂ-ಮುಸ್ಲಿಂ ಎಂದು ಭೇದ ಭಾವ ಮಾಡೋದು ಸರಿಯಲ್ಲ. ಭಾರತೀಯರೆಲ್ಲಾ ಒಂದೇ ಎಂಬ ಭಾವ ಬೆಳೆಸಿಕೊಳ್ಳಬೇಕು, ಅವರಿಗೆ ನಾವು, ನಮಗೆ ಅವರು ನೆರವಾಗಬೇಕು, ಅದು ಬಿಟ್ಟು ವಿವಾದ ಮಾಡೋದು ಸರಿಯಲ್ಲ' ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more