ಯುಗಾದಿ ಹೊಸತೊಡಕು: ಹಲಾಲ್ ಬಾಯ್ಕಾಟ್‌ ಅಭಿಯಾನಕ್ಕೆ ಜನರ ರೆಸ್ಪಾನ್ಸ್ ಹೀಗಿದೆ

ಯುಗಾದಿ ಹೊಸತೊಡಕು: ಹಲಾಲ್ ಬಾಯ್ಕಾಟ್‌ ಅಭಿಯಾನಕ್ಕೆ ಜನರ ರೆಸ್ಪಾನ್ಸ್ ಹೀಗಿದೆ

Published : Apr 03, 2022, 12:16 PM IST

ಇಂದು ರಾಜ್ಯಾದ್ಯಂತ ಯುಗಾದಿ ಹೊಸತೊಡಕು. ಝಟ್ಕಾ ಕಟ್‌ಗೆ ಜನ ಮುಗಿಬಿದ್ದಿದ್ದಾರೆ. ಹಲಾಲ್‌ ಕಟ್‌ನ್ನು ಯಾರೂ ತೆಗೆದುಕೊಳ್ಳಬಾರದು ಎಂಬ ಹಿಂದೂಪರ ಸಂಘಟನೆಗಳ ಕರೆಗೆ ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದೆ. 

ಇಂದು ರಾಜ್ಯಾದ್ಯಂತ ಯುಗಾದಿ ಹೊಸತೊಡಕು. ಝಟ್ಕಾ ಕಟ್‌ಗೆ ಜನ ಮುಗಿಬಿದ್ದಿದ್ದಾರೆ. ಹಲಾಲ್‌ ಕಟ್‌ನ್ನು ಯಾರೂ ತೆಗೆದುಕೊಳ್ಳಬಾರದು ಎಂಬ ಹಿಂದೂಪರ ಸಂಘಟನೆಗಳ ಕರೆಗೆ ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದೆ. 

'ಹಲಾಲ್ ಕಟ್ VS ಝಟ್ಕಾ ಕಟ್ ವಿವಾದ ಸುಮ್ಮನೆ ಸೃಷ್ಟಿಸುತ್ತಿದ್ದಾರೆ. ನಮಗೆ ಯಾವುದೇ ಸಮಸ್ಯೆ ಇಲ್ಲ. ಹಿಂದೂ-ಮುಸ್ಲಿಂ ಎಂದು ಭೇದ ಭಾವ ಮಾಡೋದು ಸರಿಯಲ್ಲ. ಭಾರತೀಯರೆಲ್ಲಾ ಒಂದೇ ಎಂಬ ಭಾವ ಬೆಳೆಸಿಕೊಳ್ಳಬೇಕು, ಅವರಿಗೆ ನಾವು, ನಮಗೆ ಅವರು ನೆರವಾಗಬೇಕು, ಅದು ಬಿಟ್ಟು ವಿವಾದ ಮಾಡೋದು ಸರಿಯಲ್ಲ' ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more