ಯುಗಾದಿ ಹೊಸತೊಡಕು: ಹಲಾಲ್ ಬಾಯ್ಕಾಟ್‌ ಅಭಿಯಾನಕ್ಕೆ ಜನರ ರೆಸ್ಪಾನ್ಸ್ ಹೀಗಿದೆ

ಯುಗಾದಿ ಹೊಸತೊಡಕು: ಹಲಾಲ್ ಬಾಯ್ಕಾಟ್‌ ಅಭಿಯಾನಕ್ಕೆ ಜನರ ರೆಸ್ಪಾನ್ಸ್ ಹೀಗಿದೆ

Published : Apr 03, 2022, 12:16 PM IST

ಇಂದು ರಾಜ್ಯಾದ್ಯಂತ ಯುಗಾದಿ ಹೊಸತೊಡಕು. ಝಟ್ಕಾ ಕಟ್‌ಗೆ ಜನ ಮುಗಿಬಿದ್ದಿದ್ದಾರೆ. ಹಲಾಲ್‌ ಕಟ್‌ನ್ನು ಯಾರೂ ತೆಗೆದುಕೊಳ್ಳಬಾರದು ಎಂಬ ಹಿಂದೂಪರ ಸಂಘಟನೆಗಳ ಕರೆಗೆ ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದೆ. 

ಇಂದು ರಾಜ್ಯಾದ್ಯಂತ ಯುಗಾದಿ ಹೊಸತೊಡಕು. ಝಟ್ಕಾ ಕಟ್‌ಗೆ ಜನ ಮುಗಿಬಿದ್ದಿದ್ದಾರೆ. ಹಲಾಲ್‌ ಕಟ್‌ನ್ನು ಯಾರೂ ತೆಗೆದುಕೊಳ್ಳಬಾರದು ಎಂಬ ಹಿಂದೂಪರ ಸಂಘಟನೆಗಳ ಕರೆಗೆ ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದೆ. 

'ಹಲಾಲ್ ಕಟ್ VS ಝಟ್ಕಾ ಕಟ್ ವಿವಾದ ಸುಮ್ಮನೆ ಸೃಷ್ಟಿಸುತ್ತಿದ್ದಾರೆ. ನಮಗೆ ಯಾವುದೇ ಸಮಸ್ಯೆ ಇಲ್ಲ. ಹಿಂದೂ-ಮುಸ್ಲಿಂ ಎಂದು ಭೇದ ಭಾವ ಮಾಡೋದು ಸರಿಯಲ್ಲ. ಭಾರತೀಯರೆಲ್ಲಾ ಒಂದೇ ಎಂಬ ಭಾವ ಬೆಳೆಸಿಕೊಳ್ಳಬೇಕು, ಅವರಿಗೆ ನಾವು, ನಮಗೆ ಅವರು ನೆರವಾಗಬೇಕು, ಅದು ಬಿಟ್ಟು ವಿವಾದ ಮಾಡೋದು ಸರಿಯಲ್ಲ' ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more