ರಸ್ತೆಗಿಳಿಯಬೇಡಿ, 12 ಗಂಟೆ ನಂತರ ಹೊರ ಬಂದ್ರೆ ಲಾಠಿ ಏಟು ಪಕ್ಕಾ; ಗೃಹ ಸಚಿವ

ರಸ್ತೆಗಿಳಿಯಬೇಡಿ, 12 ಗಂಟೆ ನಂತರ ಹೊರ ಬಂದ್ರೆ ಲಾಠಿ ಏಟು ಪಕ್ಕಾ; ಗೃಹ ಸಚಿವ

Suvarna News   | Asianet News
Published : Jul 15, 2020, 02:58 PM IST

ಇಂದಿನಿಂದ 1 ವಾರಗಳ ಕಾಲ ಬೆಂಗಳೂರು ಲಾಕ್‌ಡೌನ್ ಘೋಷಿಸಲಾಗಿದೆ. 12 ಗಂಟೆ ಮೇಲೆ ಅನಗತ್ಯವಾಗಿ ರಸ್ತೆಗಳಿದರೆ ಲಾಠಿ ಏಟು ಗ್ಯಾರಂಟಿ. ಲಾಕ್‌ಡೌನ್ ಯಶಸ್ಸಿಗೆ ಜನರ ಸಹಕಾರ ಬೇಕು. ಪೊಲೀಸ್ ಫೋರ್ಸ್‌ ಬಳಸದಂತೆ ಎಲ್ಲರೂ ಸಹಕರಿಸಿ. ಮನೆಯಲ್ಲಿಯೇ ಸೇಫ್ ಆಗಿರಿ ಎಂದು ಗೃಹ ಸಚಿವ ಬೊಮ್ಮಾಯಿಯವರು ಹೇಳಿದ್ದಾರೆ. 
 

ಬೆಂಗಳೂರು (ಜು. 15): ಇಂದಿನಿಂದ 1 ವಾರಗಳ ಕಾಲ ಬೆಂಗಳೂರು ಲಾಕ್‌ಡೌನ್ ಘೋಷಿಸಲಾಗಿದೆ. 12 ಗಂಟೆ ಮೇಲೆ ಅನಗತ್ಯವಾಗಿ ರಸ್ತೆಗಳಿದರೆ ಲಾಠಿ ಏಟು ಗ್ಯಾರಂಟಿ. ಲಾಕ್‌ಡೌನ್ ಯಶಸ್ಸಿಗೆ ಜನರ ಸಹಕಾರ ಬೇಕು. ಪೊಲೀಸ್ ಫೋರ್ಸ್‌ ಬಳಸದಂತೆ ಎಲ್ಲರೂ ಸಹಕರಿಸಿ. ಮನೆಯಲ್ಲಿಯೇ ಸೇಫ್ ಆಗಿರಿ ಎಂದು ಗೃಹ ಸಚಿವ ಬೊಮ್ಮಾಯಿಯವರು ಹೇಳಿದ್ದಾರೆ. 

ಇತ್ತೀಚಿನ ಕೆಲವು ದಿನಗಳಲ್ಲಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಇದನ್ನು ತಡೆಗಟ್ಟಲು ಲಾಕ್‌ಡೌನ್ ಅತ್ಯಗತ್ಯವಾಗಿದೆ. ಸಾರ್ವಜನಿಕರು ನಮಗೆ ಸಹಕರಿಸಿದರೆ ಲಾಕ್‌ಡೌನ್ ಯಶಸ್ವಿಯಾಗುತ್ತದೆ. 12 ಗಂಟೆ ಮೇಲೆ ಯಾರೂ ರಸ್ತೆಗಿಳಿಯಬೇಡಿ' ಎಂದು ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. 


 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!