ರಸ್ತೆಗಿಳಿಯಬೇಡಿ, 12 ಗಂಟೆ ನಂತರ ಹೊರ ಬಂದ್ರೆ ಲಾಠಿ ಏಟು ಪಕ್ಕಾ; ಗೃಹ ಸಚಿವ

ರಸ್ತೆಗಿಳಿಯಬೇಡಿ, 12 ಗಂಟೆ ನಂತರ ಹೊರ ಬಂದ್ರೆ ಲಾಠಿ ಏಟು ಪಕ್ಕಾ; ಗೃಹ ಸಚಿವ

Suvarna News   | Asianet News
Published : Jul 15, 2020, 02:58 PM IST

ಇಂದಿನಿಂದ 1 ವಾರಗಳ ಕಾಲ ಬೆಂಗಳೂರು ಲಾಕ್‌ಡೌನ್ ಘೋಷಿಸಲಾಗಿದೆ. 12 ಗಂಟೆ ಮೇಲೆ ಅನಗತ್ಯವಾಗಿ ರಸ್ತೆಗಳಿದರೆ ಲಾಠಿ ಏಟು ಗ್ಯಾರಂಟಿ. ಲಾಕ್‌ಡೌನ್ ಯಶಸ್ಸಿಗೆ ಜನರ ಸಹಕಾರ ಬೇಕು. ಪೊಲೀಸ್ ಫೋರ್ಸ್‌ ಬಳಸದಂತೆ ಎಲ್ಲರೂ ಸಹಕರಿಸಿ. ಮನೆಯಲ್ಲಿಯೇ ಸೇಫ್ ಆಗಿರಿ ಎಂದು ಗೃಹ ಸಚಿವ ಬೊಮ್ಮಾಯಿಯವರು ಹೇಳಿದ್ದಾರೆ. 
 

ಬೆಂಗಳೂರು (ಜು. 15): ಇಂದಿನಿಂದ 1 ವಾರಗಳ ಕಾಲ ಬೆಂಗಳೂರು ಲಾಕ್‌ಡೌನ್ ಘೋಷಿಸಲಾಗಿದೆ. 12 ಗಂಟೆ ಮೇಲೆ ಅನಗತ್ಯವಾಗಿ ರಸ್ತೆಗಳಿದರೆ ಲಾಠಿ ಏಟು ಗ್ಯಾರಂಟಿ. ಲಾಕ್‌ಡೌನ್ ಯಶಸ್ಸಿಗೆ ಜನರ ಸಹಕಾರ ಬೇಕು. ಪೊಲೀಸ್ ಫೋರ್ಸ್‌ ಬಳಸದಂತೆ ಎಲ್ಲರೂ ಸಹಕರಿಸಿ. ಮನೆಯಲ್ಲಿಯೇ ಸೇಫ್ ಆಗಿರಿ ಎಂದು ಗೃಹ ಸಚಿವ ಬೊಮ್ಮಾಯಿಯವರು ಹೇಳಿದ್ದಾರೆ. 

ಇತ್ತೀಚಿನ ಕೆಲವು ದಿನಗಳಲ್ಲಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಇದನ್ನು ತಡೆಗಟ್ಟಲು ಲಾಕ್‌ಡೌನ್ ಅತ್ಯಗತ್ಯವಾಗಿದೆ. ಸಾರ್ವಜನಿಕರು ನಮಗೆ ಸಹಕರಿಸಿದರೆ ಲಾಕ್‌ಡೌನ್ ಯಶಸ್ವಿಯಾಗುತ್ತದೆ. 12 ಗಂಟೆ ಮೇಲೆ ಯಾರೂ ರಸ್ತೆಗಿಳಿಯಬೇಡಿ' ಎಂದು ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. 


 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!