ರಸ್ತೆಗಿಳಿಯಬೇಡಿ, 12 ಗಂಟೆ ನಂತರ ಹೊರ ಬಂದ್ರೆ ಲಾಠಿ ಏಟು ಪಕ್ಕಾ; ಗೃಹ ಸಚಿವ

ರಸ್ತೆಗಿಳಿಯಬೇಡಿ, 12 ಗಂಟೆ ನಂತರ ಹೊರ ಬಂದ್ರೆ ಲಾಠಿ ಏಟು ಪಕ್ಕಾ; ಗೃಹ ಸಚಿವ

Suvarna News   | Asianet News
Published : Jul 15, 2020, 02:58 PM IST

ಇಂದಿನಿಂದ 1 ವಾರಗಳ ಕಾಲ ಬೆಂಗಳೂರು ಲಾಕ್‌ಡೌನ್ ಘೋಷಿಸಲಾಗಿದೆ. 12 ಗಂಟೆ ಮೇಲೆ ಅನಗತ್ಯವಾಗಿ ರಸ್ತೆಗಳಿದರೆ ಲಾಠಿ ಏಟು ಗ್ಯಾರಂಟಿ. ಲಾಕ್‌ಡೌನ್ ಯಶಸ್ಸಿಗೆ ಜನರ ಸಹಕಾರ ಬೇಕು. ಪೊಲೀಸ್ ಫೋರ್ಸ್‌ ಬಳಸದಂತೆ ಎಲ್ಲರೂ ಸಹಕರಿಸಿ. ಮನೆಯಲ್ಲಿಯೇ ಸೇಫ್ ಆಗಿರಿ ಎಂದು ಗೃಹ ಸಚಿವ ಬೊಮ್ಮಾಯಿಯವರು ಹೇಳಿದ್ದಾರೆ. 
 

ಬೆಂಗಳೂರು (ಜು. 15): ಇಂದಿನಿಂದ 1 ವಾರಗಳ ಕಾಲ ಬೆಂಗಳೂರು ಲಾಕ್‌ಡೌನ್ ಘೋಷಿಸಲಾಗಿದೆ. 12 ಗಂಟೆ ಮೇಲೆ ಅನಗತ್ಯವಾಗಿ ರಸ್ತೆಗಳಿದರೆ ಲಾಠಿ ಏಟು ಗ್ಯಾರಂಟಿ. ಲಾಕ್‌ಡೌನ್ ಯಶಸ್ಸಿಗೆ ಜನರ ಸಹಕಾರ ಬೇಕು. ಪೊಲೀಸ್ ಫೋರ್ಸ್‌ ಬಳಸದಂತೆ ಎಲ್ಲರೂ ಸಹಕರಿಸಿ. ಮನೆಯಲ್ಲಿಯೇ ಸೇಫ್ ಆಗಿರಿ ಎಂದು ಗೃಹ ಸಚಿವ ಬೊಮ್ಮಾಯಿಯವರು ಹೇಳಿದ್ದಾರೆ. 

ಇತ್ತೀಚಿನ ಕೆಲವು ದಿನಗಳಲ್ಲಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಇದನ್ನು ತಡೆಗಟ್ಟಲು ಲಾಕ್‌ಡೌನ್ ಅತ್ಯಗತ್ಯವಾಗಿದೆ. ಸಾರ್ವಜನಿಕರು ನಮಗೆ ಸಹಕರಿಸಿದರೆ ಲಾಕ್‌ಡೌನ್ ಯಶಸ್ವಿಯಾಗುತ್ತದೆ. 12 ಗಂಟೆ ಮೇಲೆ ಯಾರೂ ರಸ್ತೆಗಿಳಿಯಬೇಡಿ' ಎಂದು ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. 


 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!