ರಸ್ತೆಗಿಳಿಯಬೇಡಿ, 12 ಗಂಟೆ ನಂತರ ಹೊರ ಬಂದ್ರೆ ಲಾಠಿ ಏಟು ಪಕ್ಕಾ; ಗೃಹ ಸಚಿವ

ರಸ್ತೆಗಿಳಿಯಬೇಡಿ, 12 ಗಂಟೆ ನಂತರ ಹೊರ ಬಂದ್ರೆ ಲಾಠಿ ಏಟು ಪಕ್ಕಾ; ಗೃಹ ಸಚಿವ

Published : Jul 15, 2020, 02:58 PM IST

ಇಂದಿನಿಂದ 1 ವಾರಗಳ ಕಾಲ ಬೆಂಗಳೂರು ಲಾಕ್‌ಡೌನ್ ಘೋಷಿಸಲಾಗಿದೆ. 12 ಗಂಟೆ ಮೇಲೆ ಅನಗತ್ಯವಾಗಿ ರಸ್ತೆಗಳಿದರೆ ಲಾಠಿ ಏಟು ಗ್ಯಾರಂಟಿ. ಲಾಕ್‌ಡೌನ್ ಯಶಸ್ಸಿಗೆ ಜನರ ಸಹಕಾರ ಬೇಕು. ಪೊಲೀಸ್ ಫೋರ್ಸ್‌ ಬಳಸದಂತೆ ಎಲ್ಲರೂ ಸಹಕರಿಸಿ. ಮನೆಯಲ್ಲಿಯೇ ಸೇಫ್ ಆಗಿರಿ ಎಂದು ಗೃಹ ಸಚಿವ ಬೊಮ್ಮಾಯಿಯವರು ಹೇಳಿದ್ದಾರೆ. 
 

ಬೆಂಗಳೂರು (ಜು. 15): ಇಂದಿನಿಂದ 1 ವಾರಗಳ ಕಾಲ ಬೆಂಗಳೂರು ಲಾಕ್‌ಡೌನ್ ಘೋಷಿಸಲಾಗಿದೆ. 12 ಗಂಟೆ ಮೇಲೆ ಅನಗತ್ಯವಾಗಿ ರಸ್ತೆಗಳಿದರೆ ಲಾಠಿ ಏಟು ಗ್ಯಾರಂಟಿ. ಲಾಕ್‌ಡೌನ್ ಯಶಸ್ಸಿಗೆ ಜನರ ಸಹಕಾರ ಬೇಕು. ಪೊಲೀಸ್ ಫೋರ್ಸ್‌ ಬಳಸದಂತೆ ಎಲ್ಲರೂ ಸಹಕರಿಸಿ. ಮನೆಯಲ್ಲಿಯೇ ಸೇಫ್ ಆಗಿರಿ ಎಂದು ಗೃಹ ಸಚಿವ ಬೊಮ್ಮಾಯಿಯವರು ಹೇಳಿದ್ದಾರೆ. 

ಇತ್ತೀಚಿನ ಕೆಲವು ದಿನಗಳಲ್ಲಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಇದನ್ನು ತಡೆಗಟ್ಟಲು ಲಾಕ್‌ಡೌನ್ ಅತ್ಯಗತ್ಯವಾಗಿದೆ. ಸಾರ್ವಜನಿಕರು ನಮಗೆ ಸಹಕರಿಸಿದರೆ ಲಾಕ್‌ಡೌನ್ ಯಶಸ್ವಿಯಾಗುತ್ತದೆ. 12 ಗಂಟೆ ಮೇಲೆ ಯಾರೂ ರಸ್ತೆಗಿಳಿಯಬೇಡಿ' ಎಂದು ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. 


 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!