ನಗರಸಭೆಯಿಂದ ಸಾರ್ವಜನಿಕ ಶೌಚಾಲಯ ಸ್ವಚ್ಛತೆ: Big 3ಗೆ ಬೀದರ್‌ ಜನರ ಅಭಿನಂದನೆ

ನಗರಸಭೆಯಿಂದ ಸಾರ್ವಜನಿಕ ಶೌಚಾಲಯ ಸ್ವಚ್ಛತೆ: Big 3ಗೆ ಬೀದರ್‌ ಜನರ ಅಭಿನಂದನೆ

Published : Aug 26, 2022, 03:05 PM IST

ಗಡಿ ಜಿಲ್ಲೆ ಬೀದರ್‌ನಲ್ಲಿ ಸರ್ಕಾರದಿಂದ ಕಟ್ಟಿಸಿದ್ದ ಶೌಚಾಲಯಗಳು ನಿರ್ವಹಣೆ ಇಲ್ಲದೇ ಪಾಳು ಬಿದ್ದ ಬಗ್ಗೆ ಬಿಗ್‌ 3 ತಂಡ ವರದಿ ಮಾಡಿತ್ತು. ಈ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತಿದ್ದು, ಸಾರ್ವಜನಿಕ ಶೌಚಾಲಯ ಸ್ವಚ್ಛತೆ ಆರಂಭವಾಗಿದೆ. 

ಬೀದರ್‌ (ಆ.26): ಗಡಿ ಜಿಲ್ಲೆ ಬೀದರ್‌ನಲ್ಲಿ ಸರ್ಕಾರದಿಂದ ಕಟ್ಟಿಸಿದ್ದ ಶೌಚಾಲಯಗಳು ನಿರ್ವಹಣೆ ಇಲ್ಲದೇ ಪಾಳು ಬಿದ್ದ ಬಗ್ಗೆ ಬಿಗ್‌ 3 ತಂಡ ವರದಿ ಮಾಡಿತ್ತು. ಈ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತಿದ್ದು, ಸಾರ್ವಜನಿಕ ಶೌಚಾಲಯ ಸ್ವಚ್ಛತೆ ಆರಂಭವಾಗಿದೆ. ಹೌದು! ಬೀದರ್‌ನಲ್ಲಿ ಶೌಚಾಲಯಗಳು ನಿರ್ವಹಣೆ ಇಲ್ಲದೇ ಪಾಳು ಬಿದಿದ್ದು, ಇದರಿಂದಾಗಿ ಜನಸಾಮಾನ್ಯರು ಬೀದಿಯಲ್ಲೇ ಮಲ-ಮೂತ್ರ ವಿಸರ್ಜನೆ ಮಾಡೋ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇಡೀ ಬೀದರ್ ನಗರದ ತುಂಬೆಲ್ಲಾ ಗಲೀಜು ತುಂಬಿ ಗಬ್ಬೆದ್ದು ಹೋಗಿತ್ತು. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್‌ 3ಯಲ್ಲಿ ವರದಿಯನ್ನು ಪ್ರಸಾರ ಮಾಡಿ, ಸಂಬಂಧಪಟ್ಟವರ ಗಮನಕ್ಕೂ ತಂದಿತ್ತು. ಈ ವರದಿ ಪ್ರಸಾರದ ಬೆನಲ್ಲೇ ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು, ತಕ್ಷಣವೇ ಜಟ್ಟಿಂಗ್ ಯಂತ್ರದಿಂದ ಶೌಚಾಲಯವನ್ನು ಸ್ಚಚ್ಛಗೊಳಿಸುವ ಕೆಲಸವನ್ನು ಮಾಡಿದರು. ಇನ್ನು ಈ ವರದಿಯನ್ನು ಪ್ರಸಾರ ಮಾಡಿ ಸಮಸ್ಯೆಯನ್ನು ಬಗೆಹರಿಸಿದ Big 3ಗೆ ಬೀದರ್‌ ಜನರು ಅಭಿನಂದಿಸಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more