ನಗರಸಭೆಯಿಂದ ಸಾರ್ವಜನಿಕ ಶೌಚಾಲಯ ಸ್ವಚ್ಛತೆ: Big 3ಗೆ ಬೀದರ್‌ ಜನರ ಅಭಿನಂದನೆ

ನಗರಸಭೆಯಿಂದ ಸಾರ್ವಜನಿಕ ಶೌಚಾಲಯ ಸ್ವಚ್ಛತೆ: Big 3ಗೆ ಬೀದರ್‌ ಜನರ ಅಭಿನಂದನೆ

Published : Aug 26, 2022, 03:05 PM IST

ಗಡಿ ಜಿಲ್ಲೆ ಬೀದರ್‌ನಲ್ಲಿ ಸರ್ಕಾರದಿಂದ ಕಟ್ಟಿಸಿದ್ದ ಶೌಚಾಲಯಗಳು ನಿರ್ವಹಣೆ ಇಲ್ಲದೇ ಪಾಳು ಬಿದ್ದ ಬಗ್ಗೆ ಬಿಗ್‌ 3 ತಂಡ ವರದಿ ಮಾಡಿತ್ತು. ಈ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತಿದ್ದು, ಸಾರ್ವಜನಿಕ ಶೌಚಾಲಯ ಸ್ವಚ್ಛತೆ ಆರಂಭವಾಗಿದೆ. 

ಬೀದರ್‌ (ಆ.26): ಗಡಿ ಜಿಲ್ಲೆ ಬೀದರ್‌ನಲ್ಲಿ ಸರ್ಕಾರದಿಂದ ಕಟ್ಟಿಸಿದ್ದ ಶೌಚಾಲಯಗಳು ನಿರ್ವಹಣೆ ಇಲ್ಲದೇ ಪಾಳು ಬಿದ್ದ ಬಗ್ಗೆ ಬಿಗ್‌ 3 ತಂಡ ವರದಿ ಮಾಡಿತ್ತು. ಈ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತಿದ್ದು, ಸಾರ್ವಜನಿಕ ಶೌಚಾಲಯ ಸ್ವಚ್ಛತೆ ಆರಂಭವಾಗಿದೆ. ಹೌದು! ಬೀದರ್‌ನಲ್ಲಿ ಶೌಚಾಲಯಗಳು ನಿರ್ವಹಣೆ ಇಲ್ಲದೇ ಪಾಳು ಬಿದಿದ್ದು, ಇದರಿಂದಾಗಿ ಜನಸಾಮಾನ್ಯರು ಬೀದಿಯಲ್ಲೇ ಮಲ-ಮೂತ್ರ ವಿಸರ್ಜನೆ ಮಾಡೋ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇಡೀ ಬೀದರ್ ನಗರದ ತುಂಬೆಲ್ಲಾ ಗಲೀಜು ತುಂಬಿ ಗಬ್ಬೆದ್ದು ಹೋಗಿತ್ತು. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್‌ 3ಯಲ್ಲಿ ವರದಿಯನ್ನು ಪ್ರಸಾರ ಮಾಡಿ, ಸಂಬಂಧಪಟ್ಟವರ ಗಮನಕ್ಕೂ ತಂದಿತ್ತು. ಈ ವರದಿ ಪ್ರಸಾರದ ಬೆನಲ್ಲೇ ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು, ತಕ್ಷಣವೇ ಜಟ್ಟಿಂಗ್ ಯಂತ್ರದಿಂದ ಶೌಚಾಲಯವನ್ನು ಸ್ಚಚ್ಛಗೊಳಿಸುವ ಕೆಲಸವನ್ನು ಮಾಡಿದರು. ಇನ್ನು ಈ ವರದಿಯನ್ನು ಪ್ರಸಾರ ಮಾಡಿ ಸಮಸ್ಯೆಯನ್ನು ಬಗೆಹರಿಸಿದ Big 3ಗೆ ಬೀದರ್‌ ಜನರು ಅಭಿನಂದಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more