ಅಭಿಮಾನಿಗಳಿಗೆ ಅನ್ನ ಸಂತರ್ಪಣೆ, ರಕ್ತದಾನ ಶಿಬಿರ, ಅಪ್ಪು ಆಸೆ ಈಡೇರಿಸಿದ ರಾಜ್ ಕುಟುಂಬ..!

ಅಭಿಮಾನಿಗಳಿಗೆ ಅನ್ನ ಸಂತರ್ಪಣೆ, ರಕ್ತದಾನ ಶಿಬಿರ, ಅಪ್ಪು ಆಸೆ ಈಡೇರಿಸಿದ ರಾಜ್ ಕುಟುಂಬ..!

Published : Nov 10, 2021, 04:35 PM ISTUpdated : Nov 10, 2021, 04:55 PM IST

‘ಪವರ್‌ ಸ್ಟಾರ್‌’ ಪುನೀತ್‌ ರಾಜ್‌ಕುಮಾರ್‌ ಪುಣ್ಯ ತಿಥಿಯ ಅಂಗವಾಗಿ ರಾಜ್‌ಕುಮಾರ್‌ ಕುಟುಂಬದಿಂದ ನಡೆದ ಅನ್ನ ಸಂತರ್ಪಣೆ ರಾಜ್ಯ ನಾನಾ ಭಾಗಗಳಿಂದ ಬಂದ ಸುಮಾರು 30 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಪಾಲ್ಗೊಂಡಿದ್ದರು. 

ಬೆಂಗಳೂರು (ನ. 10): ‘ಪವರ್‌ ಸ್ಟಾರ್‌’ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಪುಣ್ಯ ತಿಥಿಯ ಅಂಗವಾಗಿ ರಾಜ್‌ಕುಮಾರ್‌ ಕುಟುಂಬದಿಂದ ನಡೆದ ಅನ್ನ ಸಂತರ್ಪಣೆ ರಾಜ್ಯ ನಾನಾ ಭಾಗಗಳಿಂದ ಬಂದ ಸುಮಾರು 30 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಪಾಲ್ಗೊಂಡಿದ್ದರು.  ಏಕಕಾಲಕ್ಕೆ ಸುಮಾರು ಐದು ಸಾವಿರ ಮಂದಿ ಊಟ ಮಾಡುವ ಹಾಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಘೀ ರೈಸ್‌, ಅನ್ನ, ಸಾಂಬರ್‌, ಅಕ್ಕಿ ಪಾಯಸ, ವಡೆ, ಚಿಕನ್‌ ಕಬಾಬ್‌, ಮಸಾಲಾ ರೈಸ್‌ ಸೇರಿದಂತೆ ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಲಾಗಿತ್ತು.

'ಅಭಿಮಾನಿಗಳಿಗೆ ಊಟ ಹಾಕಿಸಬೇಕು ಎಂಬುದು ಪುನೀತ್‌ ಆಸೆ. ಅವನ ಆಸೆಯನ್ನು ಈಡೇರಿಸುತ್ತಿದ್ದೇವೆ. ಕಳೆದ ಒಂದು ವಾರದಿಂದ ಅಭಿಮಾನಿಗಳು ಶೋಕದಲ್ಲಿದ್ದಾರೆ. ಎಲ್ಲರೂ ಸಂತಾಪ ಸೂಚಿಸಿದ್ದಾರೆ. ನಮ್ಮ ಕುಟುಂಬದ ಜತೆಗೆ ಇದ್ದರು. ಇನ್ನು ಅಪ್ಪು ಮಾಡುತ್ತಿದ್ದ ಕೆಲಸಗಳನ್ನು ನಾವೆಲ್ಲ ಸೇರಿ ಮುಂದುವರಿಸಬೇಕಾಗಿದೆ. ಅಭಿಮಾನಿಗಳು ತೋರಿಸುತ್ತಿರುವ ಪ್ರೀತಿಗೆ ನಾವು ಚಿರಋುಣಿ' ಎಂದು ರಾಘವೇಂದ್ರ ರಾಜ್‌ಕುಮಾರ್ ಕೈ ಮುಗಿದರು. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more