ಅಭಿಮಾನಿಗಳಿಗೆ ಅನ್ನ ಸಂತರ್ಪಣೆ, ರಕ್ತದಾನ ಶಿಬಿರ, ಅಪ್ಪು ಆಸೆ ಈಡೇರಿಸಿದ ರಾಜ್ ಕುಟುಂಬ..!

ಅಭಿಮಾನಿಗಳಿಗೆ ಅನ್ನ ಸಂತರ್ಪಣೆ, ರಕ್ತದಾನ ಶಿಬಿರ, ಅಪ್ಪು ಆಸೆ ಈಡೇರಿಸಿದ ರಾಜ್ ಕುಟುಂಬ..!

Suvarna News   | Asianet News
Published : Nov 10, 2021, 04:35 PM ISTUpdated : Nov 10, 2021, 04:55 PM IST

‘ಪವರ್‌ ಸ್ಟಾರ್‌’ ಪುನೀತ್‌ ರಾಜ್‌ಕುಮಾರ್‌ ಪುಣ್ಯ ತಿಥಿಯ ಅಂಗವಾಗಿ ರಾಜ್‌ಕುಮಾರ್‌ ಕುಟುಂಬದಿಂದ ನಡೆದ ಅನ್ನ ಸಂತರ್ಪಣೆ ರಾಜ್ಯ ನಾನಾ ಭಾಗಗಳಿಂದ ಬಂದ ಸುಮಾರು 30 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಪಾಲ್ಗೊಂಡಿದ್ದರು. 

ಬೆಂಗಳೂರು (ನ. 10): ‘ಪವರ್‌ ಸ್ಟಾರ್‌’ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಪುಣ್ಯ ತಿಥಿಯ ಅಂಗವಾಗಿ ರಾಜ್‌ಕುಮಾರ್‌ ಕುಟುಂಬದಿಂದ ನಡೆದ ಅನ್ನ ಸಂತರ್ಪಣೆ ರಾಜ್ಯ ನಾನಾ ಭಾಗಗಳಿಂದ ಬಂದ ಸುಮಾರು 30 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಪಾಲ್ಗೊಂಡಿದ್ದರು.  ಏಕಕಾಲಕ್ಕೆ ಸುಮಾರು ಐದು ಸಾವಿರ ಮಂದಿ ಊಟ ಮಾಡುವ ಹಾಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಘೀ ರೈಸ್‌, ಅನ್ನ, ಸಾಂಬರ್‌, ಅಕ್ಕಿ ಪಾಯಸ, ವಡೆ, ಚಿಕನ್‌ ಕಬಾಬ್‌, ಮಸಾಲಾ ರೈಸ್‌ ಸೇರಿದಂತೆ ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಲಾಗಿತ್ತು.

'ಅಭಿಮಾನಿಗಳಿಗೆ ಊಟ ಹಾಕಿಸಬೇಕು ಎಂಬುದು ಪುನೀತ್‌ ಆಸೆ. ಅವನ ಆಸೆಯನ್ನು ಈಡೇರಿಸುತ್ತಿದ್ದೇವೆ. ಕಳೆದ ಒಂದು ವಾರದಿಂದ ಅಭಿಮಾನಿಗಳು ಶೋಕದಲ್ಲಿದ್ದಾರೆ. ಎಲ್ಲರೂ ಸಂತಾಪ ಸೂಚಿಸಿದ್ದಾರೆ. ನಮ್ಮ ಕುಟುಂಬದ ಜತೆಗೆ ಇದ್ದರು. ಇನ್ನು ಅಪ್ಪು ಮಾಡುತ್ತಿದ್ದ ಕೆಲಸಗಳನ್ನು ನಾವೆಲ್ಲ ಸೇರಿ ಮುಂದುವರಿಸಬೇಕಾಗಿದೆ. ಅಭಿಮಾನಿಗಳು ತೋರಿಸುತ್ತಿರುವ ಪ್ರೀತಿಗೆ ನಾವು ಚಿರಋುಣಿ' ಎಂದು ರಾಘವೇಂದ್ರ ರಾಜ್‌ಕುಮಾರ್ ಕೈ ಮುಗಿದರು. 

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more