ಅಭಿಮಾನಿಗಳಿಗೆ ಅನ್ನ ಸಂತರ್ಪಣೆ, ರಕ್ತದಾನ ಶಿಬಿರ, ಅಪ್ಪು ಆಸೆ ಈಡೇರಿಸಿದ ರಾಜ್ ಕುಟುಂಬ..!

ಅಭಿಮಾನಿಗಳಿಗೆ ಅನ್ನ ಸಂತರ್ಪಣೆ, ರಕ್ತದಾನ ಶಿಬಿರ, ಅಪ್ಪು ಆಸೆ ಈಡೇರಿಸಿದ ರಾಜ್ ಕುಟುಂಬ..!

Suvarna News   | Asianet News
Published : Nov 10, 2021, 04:35 PM ISTUpdated : Nov 10, 2021, 04:55 PM IST

‘ಪವರ್‌ ಸ್ಟಾರ್‌’ ಪುನೀತ್‌ ರಾಜ್‌ಕುಮಾರ್‌ ಪುಣ್ಯ ತಿಥಿಯ ಅಂಗವಾಗಿ ರಾಜ್‌ಕುಮಾರ್‌ ಕುಟುಂಬದಿಂದ ನಡೆದ ಅನ್ನ ಸಂತರ್ಪಣೆ ರಾಜ್ಯ ನಾನಾ ಭಾಗಗಳಿಂದ ಬಂದ ಸುಮಾರು 30 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಪಾಲ್ಗೊಂಡಿದ್ದರು. 

ಬೆಂಗಳೂರು (ನ. 10): ‘ಪವರ್‌ ಸ್ಟಾರ್‌’ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಪುಣ್ಯ ತಿಥಿಯ ಅಂಗವಾಗಿ ರಾಜ್‌ಕುಮಾರ್‌ ಕುಟುಂಬದಿಂದ ನಡೆದ ಅನ್ನ ಸಂತರ್ಪಣೆ ರಾಜ್ಯ ನಾನಾ ಭಾಗಗಳಿಂದ ಬಂದ ಸುಮಾರು 30 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಪಾಲ್ಗೊಂಡಿದ್ದರು.  ಏಕಕಾಲಕ್ಕೆ ಸುಮಾರು ಐದು ಸಾವಿರ ಮಂದಿ ಊಟ ಮಾಡುವ ಹಾಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಘೀ ರೈಸ್‌, ಅನ್ನ, ಸಾಂಬರ್‌, ಅಕ್ಕಿ ಪಾಯಸ, ವಡೆ, ಚಿಕನ್‌ ಕಬಾಬ್‌, ಮಸಾಲಾ ರೈಸ್‌ ಸೇರಿದಂತೆ ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಲಾಗಿತ್ತು.

'ಅಭಿಮಾನಿಗಳಿಗೆ ಊಟ ಹಾಕಿಸಬೇಕು ಎಂಬುದು ಪುನೀತ್‌ ಆಸೆ. ಅವನ ಆಸೆಯನ್ನು ಈಡೇರಿಸುತ್ತಿದ್ದೇವೆ. ಕಳೆದ ಒಂದು ವಾರದಿಂದ ಅಭಿಮಾನಿಗಳು ಶೋಕದಲ್ಲಿದ್ದಾರೆ. ಎಲ್ಲರೂ ಸಂತಾಪ ಸೂಚಿಸಿದ್ದಾರೆ. ನಮ್ಮ ಕುಟುಂಬದ ಜತೆಗೆ ಇದ್ದರು. ಇನ್ನು ಅಪ್ಪು ಮಾಡುತ್ತಿದ್ದ ಕೆಲಸಗಳನ್ನು ನಾವೆಲ್ಲ ಸೇರಿ ಮುಂದುವರಿಸಬೇಕಾಗಿದೆ. ಅಭಿಮಾನಿಗಳು ತೋರಿಸುತ್ತಿರುವ ಪ್ರೀತಿಗೆ ನಾವು ಚಿರಋುಣಿ' ಎಂದು ರಾಘವೇಂದ್ರ ರಾಜ್‌ಕುಮಾರ್ ಕೈ ಮುಗಿದರು. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more