ಅಪ್ಪು ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಪುನೀತ್ ಕುಟುಂಬದವರ ಮನವಿ

ಅಪ್ಪು ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಪುನೀತ್ ಕುಟುಂಬದವರ ಮನವಿ

Published : Nov 04, 2021, 03:59 PM ISTUpdated : Nov 04, 2021, 04:45 PM IST

'ಪುನೀತ್ ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಒಬ್ಬರ ಹಿಂದೆ ಒಬ್ಬರು ಹೋದ್ರೆ ಭೂಮಿಯಲ್ಲಿ ಯಾರೂ ಇರುವುದಿಲ್ಲ. ನಮ್ಮ ನೋವನ್ನ ನಿಮ್ಮ ತಂದೆ ತಾಯಿಗೆ ಕೊಡಬೇಡಿ: ರಾಘವೇಂದ್ರ ರಾಜ್‌ಕುಮಾರ್

ಬೆಂಗಳೂರು (ನ. 04): 'ಪುನೀತ್ (Puneeth Rajkumar) ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಒಬ್ಬರ ಹಿಂದೆ ಒಬ್ಬರು ಹೋದ್ರೆ ಭೂಮಿಯಲ್ಲಿ ಯಾರೂ ಇರುವುದಿಲ್ಲ. ನಮ್ಮ ನೋವನ್ನ ನಿಮ್ಮ ತಂದೆ ತಾಯಿಗೆ ಕೊಡಬೇಡಿ. ಪುನೀತ್‌ಗೆ ಈ ರೀತಿ ಅಗೌರವ ತೋರಿಸಬೇಡಿ. ಅವರು ದೇಹ ಬಿಟ್ಟು ಹೋಗಿದ್ದಾರೆ. ಅವರ ಕೆಲಸಗಳು, ಚಿತ್ರಗಳು ಎಲ್ಲವನ್ನೂ ಬಿಟ್ಟು ಹೋಗಿದ್ದಾರೆ. ಅದನ್ನು ನಾವು ಪಾಲಿಸೋಣ. ನಾವು ಬಹಳಷ್ಟು ದುಃಖದಲ್ಲಿದ್ದೇವೆ, ನಮ್ಮ ದುಃಖವನ್ನು ಇನ್ನಷ್ಟು ಹೆಚ್ಚಿಸಬೇಡಿ, ಅಪ್ಪು ಇನ್ನಿಲ್ಲ ಎಂದು ನಾವೆಲ್ಲಾ ನೋವಿನಲ್ಲಿದ್ದೇವೆ. ಇದನ್ನು ನುಂಗಿಕೊಂಡು ಮುಂದೆ ಸಾಗೋಣ' ಎಂದು ರಾಘವೇಂದ್ರ ರಾಜ್‌ಕುಮಾರ್ ಮನವಿ ಮಾಡಿಕೊಂಡಿದ್ದಾರೆ. 

 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more