ಅಪ್ಪು ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಪುನೀತ್ ಕುಟುಂಬದವರ ಮನವಿ

ಅಪ್ಪು ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಪುನೀತ್ ಕುಟುಂಬದವರ ಮನವಿ

Suvarna News   | Asianet News
Published : Nov 04, 2021, 03:59 PM ISTUpdated : Nov 04, 2021, 04:45 PM IST

'ಪುನೀತ್ ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಒಬ್ಬರ ಹಿಂದೆ ಒಬ್ಬರು ಹೋದ್ರೆ ಭೂಮಿಯಲ್ಲಿ ಯಾರೂ ಇರುವುದಿಲ್ಲ. ನಮ್ಮ ನೋವನ್ನ ನಿಮ್ಮ ತಂದೆ ತಾಯಿಗೆ ಕೊಡಬೇಡಿ: ರಾಘವೇಂದ್ರ ರಾಜ್‌ಕುಮಾರ್

ಬೆಂಗಳೂರು (ನ. 04): 'ಪುನೀತ್ (Puneeth Rajkumar) ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಒಬ್ಬರ ಹಿಂದೆ ಒಬ್ಬರು ಹೋದ್ರೆ ಭೂಮಿಯಲ್ಲಿ ಯಾರೂ ಇರುವುದಿಲ್ಲ. ನಮ್ಮ ನೋವನ್ನ ನಿಮ್ಮ ತಂದೆ ತಾಯಿಗೆ ಕೊಡಬೇಡಿ. ಪುನೀತ್‌ಗೆ ಈ ರೀತಿ ಅಗೌರವ ತೋರಿಸಬೇಡಿ. ಅವರು ದೇಹ ಬಿಟ್ಟು ಹೋಗಿದ್ದಾರೆ. ಅವರ ಕೆಲಸಗಳು, ಚಿತ್ರಗಳು ಎಲ್ಲವನ್ನೂ ಬಿಟ್ಟು ಹೋಗಿದ್ದಾರೆ. ಅದನ್ನು ನಾವು ಪಾಲಿಸೋಣ. ನಾವು ಬಹಳಷ್ಟು ದುಃಖದಲ್ಲಿದ್ದೇವೆ, ನಮ್ಮ ದುಃಖವನ್ನು ಇನ್ನಷ್ಟು ಹೆಚ್ಚಿಸಬೇಡಿ, ಅಪ್ಪು ಇನ್ನಿಲ್ಲ ಎಂದು ನಾವೆಲ್ಲಾ ನೋವಿನಲ್ಲಿದ್ದೇವೆ. ಇದನ್ನು ನುಂಗಿಕೊಂಡು ಮುಂದೆ ಸಾಗೋಣ' ಎಂದು ರಾಘವೇಂದ್ರ ರಾಜ್‌ಕುಮಾರ್ ಮನವಿ ಮಾಡಿಕೊಂಡಿದ್ದಾರೆ. 

 

 

24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more