ಅಪ್ಪು ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಪುನೀತ್ ಕುಟುಂಬದವರ ಮನವಿ

ಅಪ್ಪು ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಪುನೀತ್ ಕುಟುಂಬದವರ ಮನವಿ

Suvarna News   | Asianet News
Published : Nov 04, 2021, 03:59 PM ISTUpdated : Nov 04, 2021, 04:45 PM IST

'ಪುನೀತ್ ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಒಬ್ಬರ ಹಿಂದೆ ಒಬ್ಬರು ಹೋದ್ರೆ ಭೂಮಿಯಲ್ಲಿ ಯಾರೂ ಇರುವುದಿಲ್ಲ. ನಮ್ಮ ನೋವನ್ನ ನಿಮ್ಮ ತಂದೆ ತಾಯಿಗೆ ಕೊಡಬೇಡಿ: ರಾಘವೇಂದ್ರ ರಾಜ್‌ಕುಮಾರ್

ಬೆಂಗಳೂರು (ನ. 04): 'ಪುನೀತ್ (Puneeth Rajkumar) ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಒಬ್ಬರ ಹಿಂದೆ ಒಬ್ಬರು ಹೋದ್ರೆ ಭೂಮಿಯಲ್ಲಿ ಯಾರೂ ಇರುವುದಿಲ್ಲ. ನಮ್ಮ ನೋವನ್ನ ನಿಮ್ಮ ತಂದೆ ತಾಯಿಗೆ ಕೊಡಬೇಡಿ. ಪುನೀತ್‌ಗೆ ಈ ರೀತಿ ಅಗೌರವ ತೋರಿಸಬೇಡಿ. ಅವರು ದೇಹ ಬಿಟ್ಟು ಹೋಗಿದ್ದಾರೆ. ಅವರ ಕೆಲಸಗಳು, ಚಿತ್ರಗಳು ಎಲ್ಲವನ್ನೂ ಬಿಟ್ಟು ಹೋಗಿದ್ದಾರೆ. ಅದನ್ನು ನಾವು ಪಾಲಿಸೋಣ. ನಾವು ಬಹಳಷ್ಟು ದುಃಖದಲ್ಲಿದ್ದೇವೆ, ನಮ್ಮ ದುಃಖವನ್ನು ಇನ್ನಷ್ಟು ಹೆಚ್ಚಿಸಬೇಡಿ, ಅಪ್ಪು ಇನ್ನಿಲ್ಲ ಎಂದು ನಾವೆಲ್ಲಾ ನೋವಿನಲ್ಲಿದ್ದೇವೆ. ಇದನ್ನು ನುಂಗಿಕೊಂಡು ಮುಂದೆ ಸಾಗೋಣ' ಎಂದು ರಾಘವೇಂದ್ರ ರಾಜ್‌ಕುಮಾರ್ ಮನವಿ ಮಾಡಿಕೊಂಡಿದ್ದಾರೆ. 

 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more