26 ಅನಾಥಾಶ್ರಮಗಳು, 16 ವೃದ್ಧಾಶ್ರಮ, 45 ಶಾಲೆಗಳನ್ನು ನಿರ್ವಹಿಸುತ್ತಿದ್ದರು ಅಪ್ಪು..!

26 ಅನಾಥಾಶ್ರಮಗಳು, 16 ವೃದ್ಧಾಶ್ರಮ, 45 ಶಾಲೆಗಳನ್ನು ನಿರ್ವಹಿಸುತ್ತಿದ್ದರು ಅಪ್ಪು..!

Published : Nov 10, 2021, 02:32 PM ISTUpdated : Nov 12, 2021, 05:57 PM IST

ಪುನೀತ್‌ ರಾಜ್‌ಕುಮಾರ್‌ ಬರೀ ತೆರೆ ಮೇಲಿನ ಹೀರೋ ಆಗಿರಲಿಲ್ಲ, ನಿಜ ಜೀವನದಲ್ಲೂ ಅದೆಷ್ಟೋ ಮಂದಿಯ ಪಾಲಿಗೆ ಹೀರೋ ಆಗಿದ್ದರು. ದಾನ-ಧರ್ಮ ಮಾಡುವುದರಲ್ಲಿ ಅಪ್ಪಾಜಿಯನ್ನೇ ಮೀರಿಸಿದ ಮಗ. ಎಡಗೈಯಲ್ಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗದ ಹಾಗೆ ನೋಡಿಕೊಂಡ ದಾನಶೂರ ಕರ್ಣ. 

ಬೆಂಗಳೂರು (ನ. 10): ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಬರೀ ತೆರೆ ಮೇಲಿನ ಹೀರೋ ಆಗಿರಲಿಲ್ಲ, ನಿಜ ಜೀವನದಲ್ಲೂ ಅದೆಷ್ಟೋ ಮಂದಿಯ ಪಾಲಿಗೆ ಹೀರೋ ಆಗಿದ್ದರು. ದಾನ-ಧರ್ಮ ಮಾಡುವುದರಲ್ಲಿ ಅಪ್ಪಾಜಿಯನ್ನೇ ಮೀರಿಸಿದ ಮಗ. ಎಡಗೈಯಲ್ಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗದ ಹಾಗೆ ನೋಡಿಕೊಂಡ ದಾನಶೂರ ಕರ್ಣ.  ಅವರು ಬಡವರು ಮತ್ತು ಅಗತ್ಯವಿರುವವರ ನೆರವಿಗಾಗಿ ರಾಜ್ಯದಲ್ಲಿ 26 ಅನಾಥಾಶ್ರಮಗಳು, 16 ವೃದ್ಧಾಶ್ರಮ ಮತ್ತು 45 ಶಾಲೆಗಳನ್ನು ಸ್ಥಾಪಿಸಿ, ನಿರ್ವಹಿಸುತ್ತಿದ್ದರು. ಇದು ಅಪ್ಪು ಅವರ ಹೃದಯ ಶ್ರೀಮಂತಿಕೆಗೆ ಸಾಕ್ಷಿ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more