26 ಅನಾಥಾಶ್ರಮಗಳು, 16 ವೃದ್ಧಾಶ್ರಮ, 45 ಶಾಲೆಗಳನ್ನು ನಿರ್ವಹಿಸುತ್ತಿದ್ದರು ಅಪ್ಪು..!

26 ಅನಾಥಾಶ್ರಮಗಳು, 16 ವೃದ್ಧಾಶ್ರಮ, 45 ಶಾಲೆಗಳನ್ನು ನಿರ್ವಹಿಸುತ್ತಿದ್ದರು ಅಪ್ಪು..!

Published : Nov 10, 2021, 02:32 PM ISTUpdated : Nov 12, 2021, 05:57 PM IST

ಪುನೀತ್‌ ರಾಜ್‌ಕುಮಾರ್‌ ಬರೀ ತೆರೆ ಮೇಲಿನ ಹೀರೋ ಆಗಿರಲಿಲ್ಲ, ನಿಜ ಜೀವನದಲ್ಲೂ ಅದೆಷ್ಟೋ ಮಂದಿಯ ಪಾಲಿಗೆ ಹೀರೋ ಆಗಿದ್ದರು. ದಾನ-ಧರ್ಮ ಮಾಡುವುದರಲ್ಲಿ ಅಪ್ಪಾಜಿಯನ್ನೇ ಮೀರಿಸಿದ ಮಗ. ಎಡಗೈಯಲ್ಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗದ ಹಾಗೆ ನೋಡಿಕೊಂಡ ದಾನಶೂರ ಕರ್ಣ. 

ಬೆಂಗಳೂರು (ನ. 10): ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಬರೀ ತೆರೆ ಮೇಲಿನ ಹೀರೋ ಆಗಿರಲಿಲ್ಲ, ನಿಜ ಜೀವನದಲ್ಲೂ ಅದೆಷ್ಟೋ ಮಂದಿಯ ಪಾಲಿಗೆ ಹೀರೋ ಆಗಿದ್ದರು. ದಾನ-ಧರ್ಮ ಮಾಡುವುದರಲ್ಲಿ ಅಪ್ಪಾಜಿಯನ್ನೇ ಮೀರಿಸಿದ ಮಗ. ಎಡಗೈಯಲ್ಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗದ ಹಾಗೆ ನೋಡಿಕೊಂಡ ದಾನಶೂರ ಕರ್ಣ.  ಅವರು ಬಡವರು ಮತ್ತು ಅಗತ್ಯವಿರುವವರ ನೆರವಿಗಾಗಿ ರಾಜ್ಯದಲ್ಲಿ 26 ಅನಾಥಾಶ್ರಮಗಳು, 16 ವೃದ್ಧಾಶ್ರಮ ಮತ್ತು 45 ಶಾಲೆಗಳನ್ನು ಸ್ಥಾಪಿಸಿ, ನಿರ್ವಹಿಸುತ್ತಿದ್ದರು. ಇದು ಅಪ್ಪು ಅವರ ಹೃದಯ ಶ್ರೀಮಂತಿಕೆಗೆ ಸಾಕ್ಷಿ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more