26 ಅನಾಥಾಶ್ರಮಗಳು, 16 ವೃದ್ಧಾಶ್ರಮ, 45 ಶಾಲೆಗಳನ್ನು ನಿರ್ವಹಿಸುತ್ತಿದ್ದರು ಅಪ್ಪು..!

26 ಅನಾಥಾಶ್ರಮಗಳು, 16 ವೃದ್ಧಾಶ್ರಮ, 45 ಶಾಲೆಗಳನ್ನು ನಿರ್ವಹಿಸುತ್ತಿದ್ದರು ಅಪ್ಪು..!

Published : Nov 10, 2021, 02:32 PM ISTUpdated : Nov 12, 2021, 05:57 PM IST

ಪುನೀತ್‌ ರಾಜ್‌ಕುಮಾರ್‌ ಬರೀ ತೆರೆ ಮೇಲಿನ ಹೀರೋ ಆಗಿರಲಿಲ್ಲ, ನಿಜ ಜೀವನದಲ್ಲೂ ಅದೆಷ್ಟೋ ಮಂದಿಯ ಪಾಲಿಗೆ ಹೀರೋ ಆಗಿದ್ದರು. ದಾನ-ಧರ್ಮ ಮಾಡುವುದರಲ್ಲಿ ಅಪ್ಪಾಜಿಯನ್ನೇ ಮೀರಿಸಿದ ಮಗ. ಎಡಗೈಯಲ್ಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗದ ಹಾಗೆ ನೋಡಿಕೊಂಡ ದಾನಶೂರ ಕರ್ಣ. 

ಬೆಂಗಳೂರು (ನ. 10): ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಬರೀ ತೆರೆ ಮೇಲಿನ ಹೀರೋ ಆಗಿರಲಿಲ್ಲ, ನಿಜ ಜೀವನದಲ್ಲೂ ಅದೆಷ್ಟೋ ಮಂದಿಯ ಪಾಲಿಗೆ ಹೀರೋ ಆಗಿದ್ದರು. ದಾನ-ಧರ್ಮ ಮಾಡುವುದರಲ್ಲಿ ಅಪ್ಪಾಜಿಯನ್ನೇ ಮೀರಿಸಿದ ಮಗ. ಎಡಗೈಯಲ್ಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗದ ಹಾಗೆ ನೋಡಿಕೊಂಡ ದಾನಶೂರ ಕರ್ಣ.  ಅವರು ಬಡವರು ಮತ್ತು ಅಗತ್ಯವಿರುವವರ ನೆರವಿಗಾಗಿ ರಾಜ್ಯದಲ್ಲಿ 26 ಅನಾಥಾಶ್ರಮಗಳು, 16 ವೃದ್ಧಾಶ್ರಮ ಮತ್ತು 45 ಶಾಲೆಗಳನ್ನು ಸ್ಥಾಪಿಸಿ, ನಿರ್ವಹಿಸುತ್ತಿದ್ದರು. ಇದು ಅಪ್ಪು ಅವರ ಹೃದಯ ಶ್ರೀಮಂತಿಕೆಗೆ ಸಾಕ್ಷಿ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more