ಪುನೀತ್‌ ರಾಜ್‌ಕುಮಾರ್‌ಗೆ ಶೀಘ್ರದಲ್ಲೇ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಘೋಷಣೆ

ಪುನೀತ್‌ ರಾಜ್‌ಕುಮಾರ್‌ಗೆ ಶೀಘ್ರದಲ್ಲೇ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಘೋಷಣೆ

Published : Apr 25, 2022, 10:14 AM IST

ರವೀಂದ್ರ ಕಲಾಕ್ಷೇತ್ರದಲ್ಲಿ (Ravindra Kalakshetra) ವಾರ್ತಾ ಇಲಾಖೆ ಏರ್ಪಡಿಸಿದ್ದ ಡಾ.ರಾಜ್‌ಕುಮಾರ್‌ (Dr Rajkumar) ಅವರ ಜನ್ಮದಿನಾಚರಣೆ ಮತ್ತು 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ (CM Bommai) ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ (Karnataka Rathna) ಪ್ರಶಸಿಯನ್ನು ಶೀಘ್ರ ನೀಡಲಾಗುವುದು ಎಂದರು.

ಬೆಂಗಳೂರು (ಏ. 25): ರವೀಂದ್ರ ಕಲಾಕ್ಷೇತ್ರದಲ್ಲಿ (Ravindra Kalakshetra) ವಾರ್ತಾ ಇಲಾಖೆ ಏರ್ಪಡಿಸಿದ್ದ ಡಾ.ರಾಜ್‌ಕುಮಾರ್‌ (Dr Rajkumar) ಅವರ ಜನ್ಮದಿನಾಚರಣೆ ಮತ್ತು 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ (CM Bommai) ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ (Karnataka Rathna) ಪ್ರಶಸಿಯನ್ನು ಶೀಘ್ರ ನೀಡಲಾಗುವುದು ಎಂದರು.

ಚಿತ್ರರಂಗಕ್ಕೆ ರಾಜ್ಯ ಸರ್ಕಾರ ಸದಾ ಬೆಂಬಲವಾಗಿದ್ದು, ಈ ವರ್ಷವೇ ಮೈಸೂರಿನಲ್ಲಿ ಚಿತ್ರ ನಗರಿ ನಿರ್ಮಾಣ ಆರಂಭಿಸಲಾಗುವುದು, ಎಲ್ಲ ಜಿಲ್ಲೆಗಳಲ್ಲೂ ಸರ್ಕಾರದಿಂದ ರಾಜ್‌ಕುಮಾರ್‌ ಜನ್ಮದಿನ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more