ಪುನೀತ್‌ ರಾಜ್‌ಕುಮಾರ್‌ಗೆ ಶೀಘ್ರದಲ್ಲೇ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಘೋಷಣೆ

ಪುನೀತ್‌ ರಾಜ್‌ಕುಮಾರ್‌ಗೆ ಶೀಘ್ರದಲ್ಲೇ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಘೋಷಣೆ

Published : Apr 25, 2022, 10:14 AM IST

ರವೀಂದ್ರ ಕಲಾಕ್ಷೇತ್ರದಲ್ಲಿ (Ravindra Kalakshetra) ವಾರ್ತಾ ಇಲಾಖೆ ಏರ್ಪಡಿಸಿದ್ದ ಡಾ.ರಾಜ್‌ಕುಮಾರ್‌ (Dr Rajkumar) ಅವರ ಜನ್ಮದಿನಾಚರಣೆ ಮತ್ತು 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ (CM Bommai) ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ (Karnataka Rathna) ಪ್ರಶಸಿಯನ್ನು ಶೀಘ್ರ ನೀಡಲಾಗುವುದು ಎಂದರು.

ಬೆಂಗಳೂರು (ಏ. 25): ರವೀಂದ್ರ ಕಲಾಕ್ಷೇತ್ರದಲ್ಲಿ (Ravindra Kalakshetra) ವಾರ್ತಾ ಇಲಾಖೆ ಏರ್ಪಡಿಸಿದ್ದ ಡಾ.ರಾಜ್‌ಕುಮಾರ್‌ (Dr Rajkumar) ಅವರ ಜನ್ಮದಿನಾಚರಣೆ ಮತ್ತು 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ (CM Bommai) ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ (Karnataka Rathna) ಪ್ರಶಸಿಯನ್ನು ಶೀಘ್ರ ನೀಡಲಾಗುವುದು ಎಂದರು.

ಚಿತ್ರರಂಗಕ್ಕೆ ರಾಜ್ಯ ಸರ್ಕಾರ ಸದಾ ಬೆಂಬಲವಾಗಿದ್ದು, ಈ ವರ್ಷವೇ ಮೈಸೂರಿನಲ್ಲಿ ಚಿತ್ರ ನಗರಿ ನಿರ್ಮಾಣ ಆರಂಭಿಸಲಾಗುವುದು, ಎಲ್ಲ ಜಿಲ್ಲೆಗಳಲ್ಲೂ ಸರ್ಕಾರದಿಂದ ರಾಜ್‌ಕುಮಾರ್‌ ಜನ್ಮದಿನ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more