Big 3: ಅಧಿಕಾರಿಗಳ ನಿರ್ಲಕ್ಷ್ಯ,  ಹುಬ್ಬಳ್ಳಿ ಪಜಲ್‌ ಪಾರ್ಕಿಂಗ್‌ಗಿಲ್ಲ ಉದ್ಘಾಟನೆ ಭಾಗ್ಯ

Big 3: ಅಧಿಕಾರಿಗಳ ನಿರ್ಲಕ್ಷ್ಯ, ಹುಬ್ಬಳ್ಳಿ ಪಜಲ್‌ ಪಾರ್ಕಿಂಗ್‌ಗಿಲ್ಲ ಉದ್ಘಾಟನೆ ಭಾಗ್ಯ

Published : Apr 28, 2022, 01:50 PM IST

 ಹುಬ್ಬಳ್ಳಿಯಲ್ಲಿ ಪಾರ್ಕಿಂಗ್ ಸಮಸ್ಯೆ ಸರಿದೂಗಿಸಲು ತಲೆ ಎತ್ತಿದ್ದ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಧೂಳು ತಿನ್ನುತ್ತಿದೆ. 4.59 ಕೋಟಿ ಖರ್ಚು ಮಾಡಿ ಕಾಮಗಾರಿ ನಡೆಸಲಾಗಿದೆ. ಕಾಮಗಾರಿ ಮುಗಿದು ಒಂದೂವರೆ ವರ್ಷವಾದರೂ, ಇನ್ನೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. 

ಧಾರವಾಡ (ಏ. 28): ಹುಬ್ಬಳ್ಳಿಯಲ್ಲಿ ಪಾರ್ಕಿಂಗ್ ಸಮಸ್ಯೆ ಸರಿದೂಗಿಸಲು ತಲೆ ಎತ್ತಿದ್ದ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಧೂಳು ತಿನ್ನುತ್ತಿದೆ. 4.59 ಕೋಟಿ ಖರ್ಚು ಮಾಡಿ ಕಾಮಗಾರಿ ನಡೆಸಲಾಗಿದೆ. ಕಾಮಗಾರಿ ಮುಗಿದು ಒಂದೂವರೆ ವರ್ಷವಾದರೂ, ಇನ್ನೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಈ ಪಜಲ್ ಪಾರ್ಕ್‌ನಲ್ಲಿ ಏಕಕಾಲದಲ್ಲಿ 30 ಕ್ಕೂ ಹೆಚ್ಚು ಕಾರು ಪಾರ್ಕ್ ಮಾಡಬಹುದು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಪಜಲ್ ಪಾರ್ಕ್ ಇನ್ನೂ ಉದ್ಘಾಟನೆಯಾಗಿಲ್ಲ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more