ACB Raid: ಕಲಬುರಗಿ ಭ್ರಷ್ಟ ಅಧಿಕಾರಿ ಶಾಂತಗೌಡ ಅರೆಸ್ಟ್‌

ACB Raid: ಕಲಬುರಗಿ ಭ್ರಷ್ಟ ಅಧಿಕಾರಿ ಶಾಂತಗೌಡ ಅರೆಸ್ಟ್‌

Suvarna News   | Asianet News
Published : Nov 25, 2021, 10:01 AM IST

ಎಸಿಬಿ ತನಿಖೆಗೆ ಅಸಹಕಾರ ನೀಡಿದ್ದಕ್ಕೆ ಪಿಡಬ್ಲ್ಯೂಡಿ ಅಧಿಕಾರಿ ಶಾಂತಗೌಡ ಬಿರಾದಾರ ಅವರನ್ನ ಬಂಧಿಸಲಾಗಿದೆ.   ಶಾಂತಗೌಡ ಬಿರಾದಾರ ಅವರನ್ನ 14 ದಿನ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. 

ಕಲಬುರಗಿ(ನ.25): ಎಸಿಬಿ ತನಿಖೆಗೆ ಅಸಹಕಾರ ನೀಡಿದ್ದಕ್ಕೆ ಪಿಡಬ್ಲ್ಯೂಡಿ ಅಧಿಕಾರಿ ಶಾಂತಗೌಡ ಬಿರಾದಾರ ಅವರನ್ನ ಬಂಧಿಸಲಾಗಿದೆ.   ಶಾಂತಗೌಡ ಬಿರಾದಾರ ಅವರನ್ನ 14 ದಿನ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಎಸಿಬಿ ಅಧಿಕಾರಿಗಳು ದಾಳಿ ಮಾಡಿದ ವೇಳೆ 54 ಲಕ್ಷ ರೂ. ನಗದು ಸೇರಿ ಅಪಾರ ಅಕ್ರಮ ಆಸ್ತಿ ಶಾಂತಗೌಡ ಬಿರಾದಾರ ಮನೆಯಲ್ಲಿ ಪತ್ತೆಯಾಗಿತ್ತು. ಮನೆಯ ಬಾತ್‌ರೂಮ್‌ನ ಪೈಪ್‌, ಮನೆಯ ಶೀಲಿಂಗ್‌ನಲ್ಲಿ ಶಾಂತಗೌಡ ಹಣ ಇಟ್ಟಿದ್ದರು.

ACB Raid: ಶಿವಮೊಗ್ಗ ಕೃಷಿ ಇಲಾಖೆ ಅಧಿಕಾರಿ ಮನೆಯಲ್ಲ, ಚಿನ್ನದ ಖಜಾನೆ, ಅಧಿಕಾರಿಗಳು ತಬ್ಬಿಬ್ಬು!

ಶಾಂತಗೌಡ ಮನೆ ಜಾಲಾಡಿದ ಮೇಲೆ ಅವರ ಬ್ಯಾಂಕ್‌ ಅಕೌಂಟ್‌ ಮೇಲೆ ಕಣ್ಣಿಡಲಾಗಿದೆ. ಇಂದು ಬ್ಯಾಂಕ್‌ ಲಾಕರ್‌, ಬ್ಯಾಂಕ್‌ ಅಕೌಂಟ್‌ಗಳ ಪರಿಶೀಲನೆ ನಡೆಯಲಿದೆ. ಶಾಂತಗೌಡ ಅವರ ಕುಟುಂಬದವರ ಖಾತೆ, ಲಾಕರ್‌ಗಳ ಪರಿಶೀಲನೆ ಕೂಡ ನಡೆಯಲಿದೆ. 

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
Read more