ACB Raid: ಕಲಬುರಗಿ ಭ್ರಷ್ಟ ಅಧಿಕಾರಿ ಶಾಂತಗೌಡ ಅರೆಸ್ಟ್‌

ACB Raid: ಕಲಬುರಗಿ ಭ್ರಷ್ಟ ಅಧಿಕಾರಿ ಶಾಂತಗೌಡ ಅರೆಸ್ಟ್‌

Suvarna News   | Asianet News
Published : Nov 25, 2021, 10:01 AM IST

ಎಸಿಬಿ ತನಿಖೆಗೆ ಅಸಹಕಾರ ನೀಡಿದ್ದಕ್ಕೆ ಪಿಡಬ್ಲ್ಯೂಡಿ ಅಧಿಕಾರಿ ಶಾಂತಗೌಡ ಬಿರಾದಾರ ಅವರನ್ನ ಬಂಧಿಸಲಾಗಿದೆ.   ಶಾಂತಗೌಡ ಬಿರಾದಾರ ಅವರನ್ನ 14 ದಿನ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. 

ಕಲಬುರಗಿ(ನ.25): ಎಸಿಬಿ ತನಿಖೆಗೆ ಅಸಹಕಾರ ನೀಡಿದ್ದಕ್ಕೆ ಪಿಡಬ್ಲ್ಯೂಡಿ ಅಧಿಕಾರಿ ಶಾಂತಗೌಡ ಬಿರಾದಾರ ಅವರನ್ನ ಬಂಧಿಸಲಾಗಿದೆ.   ಶಾಂತಗೌಡ ಬಿರಾದಾರ ಅವರನ್ನ 14 ದಿನ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಎಸಿಬಿ ಅಧಿಕಾರಿಗಳು ದಾಳಿ ಮಾಡಿದ ವೇಳೆ 54 ಲಕ್ಷ ರೂ. ನಗದು ಸೇರಿ ಅಪಾರ ಅಕ್ರಮ ಆಸ್ತಿ ಶಾಂತಗೌಡ ಬಿರಾದಾರ ಮನೆಯಲ್ಲಿ ಪತ್ತೆಯಾಗಿತ್ತು. ಮನೆಯ ಬಾತ್‌ರೂಮ್‌ನ ಪೈಪ್‌, ಮನೆಯ ಶೀಲಿಂಗ್‌ನಲ್ಲಿ ಶಾಂತಗೌಡ ಹಣ ಇಟ್ಟಿದ್ದರು.

ACB Raid: ಶಿವಮೊಗ್ಗ ಕೃಷಿ ಇಲಾಖೆ ಅಧಿಕಾರಿ ಮನೆಯಲ್ಲ, ಚಿನ್ನದ ಖಜಾನೆ, ಅಧಿಕಾರಿಗಳು ತಬ್ಬಿಬ್ಬು!

ಶಾಂತಗೌಡ ಮನೆ ಜಾಲಾಡಿದ ಮೇಲೆ ಅವರ ಬ್ಯಾಂಕ್‌ ಅಕೌಂಟ್‌ ಮೇಲೆ ಕಣ್ಣಿಡಲಾಗಿದೆ. ಇಂದು ಬ್ಯಾಂಕ್‌ ಲಾಕರ್‌, ಬ್ಯಾಂಕ್‌ ಅಕೌಂಟ್‌ಗಳ ಪರಿಶೀಲನೆ ನಡೆಯಲಿದೆ. ಶಾಂತಗೌಡ ಅವರ ಕುಟುಂಬದವರ ಖಾತೆ, ಲಾಕರ್‌ಗಳ ಪರಿಶೀಲನೆ ಕೂಡ ನಡೆಯಲಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more