ACB Raid: ಕಲಬುರಗಿ ಭ್ರಷ್ಟ ಅಧಿಕಾರಿ ಶಾಂತಗೌಡ ಅರೆಸ್ಟ್‌

ACB Raid: ಕಲಬುರಗಿ ಭ್ರಷ್ಟ ಅಧಿಕಾರಿ ಶಾಂತಗೌಡ ಅರೆಸ್ಟ್‌

Suvarna News   | Asianet News
Published : Nov 25, 2021, 10:01 AM IST

ಎಸಿಬಿ ತನಿಖೆಗೆ ಅಸಹಕಾರ ನೀಡಿದ್ದಕ್ಕೆ ಪಿಡಬ್ಲ್ಯೂಡಿ ಅಧಿಕಾರಿ ಶಾಂತಗೌಡ ಬಿರಾದಾರ ಅವರನ್ನ ಬಂಧಿಸಲಾಗಿದೆ.   ಶಾಂತಗೌಡ ಬಿರಾದಾರ ಅವರನ್ನ 14 ದಿನ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. 

ಕಲಬುರಗಿ(ನ.25): ಎಸಿಬಿ ತನಿಖೆಗೆ ಅಸಹಕಾರ ನೀಡಿದ್ದಕ್ಕೆ ಪಿಡಬ್ಲ್ಯೂಡಿ ಅಧಿಕಾರಿ ಶಾಂತಗೌಡ ಬಿರಾದಾರ ಅವರನ್ನ ಬಂಧಿಸಲಾಗಿದೆ.   ಶಾಂತಗೌಡ ಬಿರಾದಾರ ಅವರನ್ನ 14 ದಿನ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಎಸಿಬಿ ಅಧಿಕಾರಿಗಳು ದಾಳಿ ಮಾಡಿದ ವೇಳೆ 54 ಲಕ್ಷ ರೂ. ನಗದು ಸೇರಿ ಅಪಾರ ಅಕ್ರಮ ಆಸ್ತಿ ಶಾಂತಗೌಡ ಬಿರಾದಾರ ಮನೆಯಲ್ಲಿ ಪತ್ತೆಯಾಗಿತ್ತು. ಮನೆಯ ಬಾತ್‌ರೂಮ್‌ನ ಪೈಪ್‌, ಮನೆಯ ಶೀಲಿಂಗ್‌ನಲ್ಲಿ ಶಾಂತಗೌಡ ಹಣ ಇಟ್ಟಿದ್ದರು.

ACB Raid: ಶಿವಮೊಗ್ಗ ಕೃಷಿ ಇಲಾಖೆ ಅಧಿಕಾರಿ ಮನೆಯಲ್ಲ, ಚಿನ್ನದ ಖಜಾನೆ, ಅಧಿಕಾರಿಗಳು ತಬ್ಬಿಬ್ಬು!

ಶಾಂತಗೌಡ ಮನೆ ಜಾಲಾಡಿದ ಮೇಲೆ ಅವರ ಬ್ಯಾಂಕ್‌ ಅಕೌಂಟ್‌ ಮೇಲೆ ಕಣ್ಣಿಡಲಾಗಿದೆ. ಇಂದು ಬ್ಯಾಂಕ್‌ ಲಾಕರ್‌, ಬ್ಯಾಂಕ್‌ ಅಕೌಂಟ್‌ಗಳ ಪರಿಶೀಲನೆ ನಡೆಯಲಿದೆ. ಶಾಂತಗೌಡ ಅವರ ಕುಟುಂಬದವರ ಖಾತೆ, ಲಾಕರ್‌ಗಳ ಪರಿಶೀಲನೆ ಕೂಡ ನಡೆಯಲಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more