ACB Raid: ಕಲಬುರಗಿ ಭ್ರಷ್ಟ ಅಧಿಕಾರಿ ಶಾಂತಗೌಡ ಅರೆಸ್ಟ್‌

ACB Raid: ಕಲಬುರಗಿ ಭ್ರಷ್ಟ ಅಧಿಕಾರಿ ಶಾಂತಗೌಡ ಅರೆಸ್ಟ್‌

Suvarna News   | Asianet News
Published : Nov 25, 2021, 10:01 AM IST

ಎಸಿಬಿ ತನಿಖೆಗೆ ಅಸಹಕಾರ ನೀಡಿದ್ದಕ್ಕೆ ಪಿಡಬ್ಲ್ಯೂಡಿ ಅಧಿಕಾರಿ ಶಾಂತಗೌಡ ಬಿರಾದಾರ ಅವರನ್ನ ಬಂಧಿಸಲಾಗಿದೆ.   ಶಾಂತಗೌಡ ಬಿರಾದಾರ ಅವರನ್ನ 14 ದಿನ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. 

ಕಲಬುರಗಿ(ನ.25): ಎಸಿಬಿ ತನಿಖೆಗೆ ಅಸಹಕಾರ ನೀಡಿದ್ದಕ್ಕೆ ಪಿಡಬ್ಲ್ಯೂಡಿ ಅಧಿಕಾರಿ ಶಾಂತಗೌಡ ಬಿರಾದಾರ ಅವರನ್ನ ಬಂಧಿಸಲಾಗಿದೆ.   ಶಾಂತಗೌಡ ಬಿರಾದಾರ ಅವರನ್ನ 14 ದಿನ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಎಸಿಬಿ ಅಧಿಕಾರಿಗಳು ದಾಳಿ ಮಾಡಿದ ವೇಳೆ 54 ಲಕ್ಷ ರೂ. ನಗದು ಸೇರಿ ಅಪಾರ ಅಕ್ರಮ ಆಸ್ತಿ ಶಾಂತಗೌಡ ಬಿರಾದಾರ ಮನೆಯಲ್ಲಿ ಪತ್ತೆಯಾಗಿತ್ತು. ಮನೆಯ ಬಾತ್‌ರೂಮ್‌ನ ಪೈಪ್‌, ಮನೆಯ ಶೀಲಿಂಗ್‌ನಲ್ಲಿ ಶಾಂತಗೌಡ ಹಣ ಇಟ್ಟಿದ್ದರು.

ACB Raid: ಶಿವಮೊಗ್ಗ ಕೃಷಿ ಇಲಾಖೆ ಅಧಿಕಾರಿ ಮನೆಯಲ್ಲ, ಚಿನ್ನದ ಖಜಾನೆ, ಅಧಿಕಾರಿಗಳು ತಬ್ಬಿಬ್ಬು!

ಶಾಂತಗೌಡ ಮನೆ ಜಾಲಾಡಿದ ಮೇಲೆ ಅವರ ಬ್ಯಾಂಕ್‌ ಅಕೌಂಟ್‌ ಮೇಲೆ ಕಣ್ಣಿಡಲಾಗಿದೆ. ಇಂದು ಬ್ಯಾಂಕ್‌ ಲಾಕರ್‌, ಬ್ಯಾಂಕ್‌ ಅಕೌಂಟ್‌ಗಳ ಪರಿಶೀಲನೆ ನಡೆಯಲಿದೆ. ಶಾಂತಗೌಡ ಅವರ ಕುಟುಂಬದವರ ಖಾತೆ, ಲಾಕರ್‌ಗಳ ಪರಿಶೀಲನೆ ಕೂಡ ನಡೆಯಲಿದೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more