ACB Raid: ಕಲಬುರಗಿ ಭ್ರಷ್ಟ ಅಧಿಕಾರಿ ಶಾಂತಗೌಡ ಅರೆಸ್ಟ್‌

ACB Raid: ಕಲಬುರಗಿ ಭ್ರಷ್ಟ ಅಧಿಕಾರಿ ಶಾಂತಗೌಡ ಅರೆಸ್ಟ್‌

Suvarna News   | Asianet News
Published : Nov 25, 2021, 10:01 AM IST

ಎಸಿಬಿ ತನಿಖೆಗೆ ಅಸಹಕಾರ ನೀಡಿದ್ದಕ್ಕೆ ಪಿಡಬ್ಲ್ಯೂಡಿ ಅಧಿಕಾರಿ ಶಾಂತಗೌಡ ಬಿರಾದಾರ ಅವರನ್ನ ಬಂಧಿಸಲಾಗಿದೆ.   ಶಾಂತಗೌಡ ಬಿರಾದಾರ ಅವರನ್ನ 14 ದಿನ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. 

ಕಲಬುರಗಿ(ನ.25): ಎಸಿಬಿ ತನಿಖೆಗೆ ಅಸಹಕಾರ ನೀಡಿದ್ದಕ್ಕೆ ಪಿಡಬ್ಲ್ಯೂಡಿ ಅಧಿಕಾರಿ ಶಾಂತಗೌಡ ಬಿರಾದಾರ ಅವರನ್ನ ಬಂಧಿಸಲಾಗಿದೆ.   ಶಾಂತಗೌಡ ಬಿರಾದಾರ ಅವರನ್ನ 14 ದಿನ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಎಸಿಬಿ ಅಧಿಕಾರಿಗಳು ದಾಳಿ ಮಾಡಿದ ವೇಳೆ 54 ಲಕ್ಷ ರೂ. ನಗದು ಸೇರಿ ಅಪಾರ ಅಕ್ರಮ ಆಸ್ತಿ ಶಾಂತಗೌಡ ಬಿರಾದಾರ ಮನೆಯಲ್ಲಿ ಪತ್ತೆಯಾಗಿತ್ತು. ಮನೆಯ ಬಾತ್‌ರೂಮ್‌ನ ಪೈಪ್‌, ಮನೆಯ ಶೀಲಿಂಗ್‌ನಲ್ಲಿ ಶಾಂತಗೌಡ ಹಣ ಇಟ್ಟಿದ್ದರು.

ACB Raid: ಶಿವಮೊಗ್ಗ ಕೃಷಿ ಇಲಾಖೆ ಅಧಿಕಾರಿ ಮನೆಯಲ್ಲ, ಚಿನ್ನದ ಖಜಾನೆ, ಅಧಿಕಾರಿಗಳು ತಬ್ಬಿಬ್ಬು!

ಶಾಂತಗೌಡ ಮನೆ ಜಾಲಾಡಿದ ಮೇಲೆ ಅವರ ಬ್ಯಾಂಕ್‌ ಅಕೌಂಟ್‌ ಮೇಲೆ ಕಣ್ಣಿಡಲಾಗಿದೆ. ಇಂದು ಬ್ಯಾಂಕ್‌ ಲಾಕರ್‌, ಬ್ಯಾಂಕ್‌ ಅಕೌಂಟ್‌ಗಳ ಪರಿಶೀಲನೆ ನಡೆಯಲಿದೆ. ಶಾಂತಗೌಡ ಅವರ ಕುಟುಂಬದವರ ಖಾತೆ, ಲಾಕರ್‌ಗಳ ಪರಿಶೀಲನೆ ಕೂಡ ನಡೆಯಲಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more