ಮಹಾರಾಷ್ಟ್ರದಿಂದ ಬರುವವರಿಗೆ ಶಾಕ್! ಕ್ವಾರಂಟೈನ್ ಅವಧಿ ಹೆಚ್ಚಳ

ಮಹಾರಾಷ್ಟ್ರದಿಂದ ಬರುವವರಿಗೆ ಶಾಕ್! ಕ್ವಾರಂಟೈನ್ ಅವಧಿ ಹೆಚ್ಚಳ

Published : Jun 02, 2020, 05:59 PM IST

ಮಹಾರಾಷ್ಟ್ರದಲ್ಲಿ ಕೋವಿಡ್ 19 ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು ಅಲ್ಲಿಂದ ಬಂದವರಿಗೆ ಮತ್ತೊಂದು ಶಾಕ್ ಕಾದಿದೆ. ಕ್ವಾರಂಟೈನ್ ಅವಧಿಯನ್ನು ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ. ಸೋಂಕು ತಡೆಯುವ ಉದ್ದೇಶದಿಂದ 14 ದಿನಗಳ ಕಾಲ ಅವರನ್ನು ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಗೃಹ ಸಚಿವ ಬೊಮ್ಮಾಯಿ ಹೇಳಿದ್ದಾರೆ. 
 

ಬೆಂಗಳೂರು (ಜೂ. 02): ಮಹಾರಾಷ್ಟ್ರದಲ್ಲಿ ಕೋವಿಡ್ 19 ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು ಅಲ್ಲಿಂದ ಬಂದವರಿಗೆ ಮತ್ತೊಂದು ಶಾಕ್ ಕಾದಿದೆ. ಕ್ವಾರಂಟೈನ್ ಅವಧಿಯನ್ನು ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ. ಸೋಂಕು ತಡೆಯುವ ಉದ್ದೇಶದಿಂದ 14 ದಿನಗಳ ಕಾಲ ಅವರನ್ನು ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಗೃಹ ಸಚಿವ ಬೊಮ್ಮಾಯಿ ಹೇಳಿದ್ದಾರೆ. 

ಮಹಾರಾಷ್ಟ್ರದಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದ್ದು ಕರ್ನಾಟಕಕ್ಕೂ ಅದು ಕಂಟಕವಾಗಿದೆ. ಕರ್ನಾಟಕದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಲು 'ಮಹಾ' ಕೊಡುಗೆ ಬಹಳಷ್ಟಿದೆ. ಹೀಗಾಗಿ ಅಲ್ಲಿಂದ ಬಂದವರನ್ನು 14 ದಿನಗಳ ಕಾಲ ಕ್ವಾರಂಟೈನ್ ಮಾಡುವುದು ಅನಿವಾರ್ಯವಾಗಿದೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!