ಮಹಾರಾಷ್ಟ್ರದಿಂದ ಬರುವವರಿಗೆ ಶಾಕ್! ಕ್ವಾರಂಟೈನ್ ಅವಧಿ ಹೆಚ್ಚಳ

ಮಹಾರಾಷ್ಟ್ರದಿಂದ ಬರುವವರಿಗೆ ಶಾಕ್! ಕ್ವಾರಂಟೈನ್ ಅವಧಿ ಹೆಚ್ಚಳ

Published : Jun 02, 2020, 05:59 PM IST

ಮಹಾರಾಷ್ಟ್ರದಲ್ಲಿ ಕೋವಿಡ್ 19 ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು ಅಲ್ಲಿಂದ ಬಂದವರಿಗೆ ಮತ್ತೊಂದು ಶಾಕ್ ಕಾದಿದೆ. ಕ್ವಾರಂಟೈನ್ ಅವಧಿಯನ್ನು ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ. ಸೋಂಕು ತಡೆಯುವ ಉದ್ದೇಶದಿಂದ 14 ದಿನಗಳ ಕಾಲ ಅವರನ್ನು ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಗೃಹ ಸಚಿವ ಬೊಮ್ಮಾಯಿ ಹೇಳಿದ್ದಾರೆ. 
 

ಬೆಂಗಳೂರು (ಜೂ. 02): ಮಹಾರಾಷ್ಟ್ರದಲ್ಲಿ ಕೋವಿಡ್ 19 ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು ಅಲ್ಲಿಂದ ಬಂದವರಿಗೆ ಮತ್ತೊಂದು ಶಾಕ್ ಕಾದಿದೆ. ಕ್ವಾರಂಟೈನ್ ಅವಧಿಯನ್ನು ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ. ಸೋಂಕು ತಡೆಯುವ ಉದ್ದೇಶದಿಂದ 14 ದಿನಗಳ ಕಾಲ ಅವರನ್ನು ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಗೃಹ ಸಚಿವ ಬೊಮ್ಮಾಯಿ ಹೇಳಿದ್ದಾರೆ. 

ಮಹಾರಾಷ್ಟ್ರದಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದ್ದು ಕರ್ನಾಟಕಕ್ಕೂ ಅದು ಕಂಟಕವಾಗಿದೆ. ಕರ್ನಾಟಕದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಲು 'ಮಹಾ' ಕೊಡುಗೆ ಬಹಳಷ್ಟಿದೆ. ಹೀಗಾಗಿ ಅಲ್ಲಿಂದ ಬಂದವರನ್ನು 14 ದಿನಗಳ ಕಾಲ ಕ್ವಾರಂಟೈನ್ ಮಾಡುವುದು ಅನಿವಾರ್ಯವಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!