‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ’ ಕಾರ್ಯಕ್ರಮ ಮರು ಆರಂಭ, ಉಡುಪಿಯಲ್ಲಿ ಅಶೋಕ್ ಚಾಲನೆ

‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ’ ಕಾರ್ಯಕ್ರಮ ಮರು ಆರಂಭ, ಉಡುಪಿಯಲ್ಲಿ ಅಶೋಕ್ ಚಾಲನೆ

Published : Feb 19, 2022, 03:55 PM IST

ಜಿಲ್ಲಾಡಳಿತವನ್ನು ಹಳ್ಳಿ ಜನರ ಮನೆ ಬಾಗಿಲಿಗೆ ಒಯ್ಯುವ ಉದ್ದೇಶ ಹೊಂದಿರುವ ರಾಜ್ಯ ಸರ್ಕಾರದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ’ ಕಾರ್ಯಕ್ರಮ ಕೋವಿಡ್‌ ಮೂರನೇ ಅಲೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪುನಾರಂಭವಾಗುತ್ತಿದೆ. 

ಜಿಲ್ಲಾಡಳಿತವನ್ನು ಹಳ್ಳಿ ಜನರ ಮನೆ ಬಾಗಿಲಿಗೆ ಒಯ್ಯುವ ಉದ್ದೇಶ ಹೊಂದಿರುವ ರಾಜ್ಯ ಸರ್ಕಾರದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ’ ಕಾರ್ಯಕ್ರಮ ಕೋವಿಡ್‌ ಮೂರನೇ ಅಲೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪುನಾರಂಭವಾಗುತ್ತಿದೆ. ಕಾರ್ಕಳ, ಹೆಬ್ರಿ ಮತ್ತು ಬ್ರಹ್ಮಾವರ ತಾಲೂಕಿನಲ್ಲಿ ಕಂದಾಯ ಮೇಳ ಉದ್ಘಾಟಿಸಿ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಕಂದಾಯ ಸಚಿವ ಅಶೋಕ್‌ ಚಾಲನೆ ನೀಡಿದರು.  ಈ ವೇಳೆ 1000ಕ್ಕೂ ಅಧಿಕ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತುಗಳನ್ನು  ಇಂಧನ ಸಚಿವ ವಿ.ಸುನಿಲ್‌ ಕುಮಾರ್‌ ವಿತರಿಸಿದರು. 

ಡೀಮ್ಡ್ ಫಾರೆಸ್ವ್‌ ಕಾರಣದಿಂದ ತೊಂದರೆಗೊಳಗಾದ ಗ್ರಾಮಸ್ಥರು/ ರೈತರೊಂದಿಗೆ ಸಚಿವರು ಸಂವಾದ ನಡೆಸಿ, ಆಲೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಫೆ. 20ರಂದು ಬೆಳಗ್ಗೆ ಕಂಜೂರು ಗ್ರಾಮದ ಕೊರಗ ಸಮುದಾಯದ ಜನರ ಮನೆಯಲ್ಲಿ ಉಪಾಹಾರ ಸೇವನೆ ಮಾಡಿ, ಅವರೊಂದಿಗೆ ಸಮಾಲೋಚನೆ ಮಾಡಲಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more