‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ’ ಕಾರ್ಯಕ್ರಮ ಮರು ಆರಂಭ, ಉಡುಪಿಯಲ್ಲಿ ಅಶೋಕ್ ಚಾಲನೆ

‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ’ ಕಾರ್ಯಕ್ರಮ ಮರು ಆರಂಭ, ಉಡುಪಿಯಲ್ಲಿ ಅಶೋಕ್ ಚಾಲನೆ

Published : Feb 19, 2022, 03:55 PM IST

ಜಿಲ್ಲಾಡಳಿತವನ್ನು ಹಳ್ಳಿ ಜನರ ಮನೆ ಬಾಗಿಲಿಗೆ ಒಯ್ಯುವ ಉದ್ದೇಶ ಹೊಂದಿರುವ ರಾಜ್ಯ ಸರ್ಕಾರದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ’ ಕಾರ್ಯಕ್ರಮ ಕೋವಿಡ್‌ ಮೂರನೇ ಅಲೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪುನಾರಂಭವಾಗುತ್ತಿದೆ. 

ಜಿಲ್ಲಾಡಳಿತವನ್ನು ಹಳ್ಳಿ ಜನರ ಮನೆ ಬಾಗಿಲಿಗೆ ಒಯ್ಯುವ ಉದ್ದೇಶ ಹೊಂದಿರುವ ರಾಜ್ಯ ಸರ್ಕಾರದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ’ ಕಾರ್ಯಕ್ರಮ ಕೋವಿಡ್‌ ಮೂರನೇ ಅಲೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪುನಾರಂಭವಾಗುತ್ತಿದೆ. ಕಾರ್ಕಳ, ಹೆಬ್ರಿ ಮತ್ತು ಬ್ರಹ್ಮಾವರ ತಾಲೂಕಿನಲ್ಲಿ ಕಂದಾಯ ಮೇಳ ಉದ್ಘಾಟಿಸಿ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಕಂದಾಯ ಸಚಿವ ಅಶೋಕ್‌ ಚಾಲನೆ ನೀಡಿದರು.  ಈ ವೇಳೆ 1000ಕ್ಕೂ ಅಧಿಕ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತುಗಳನ್ನು  ಇಂಧನ ಸಚಿವ ವಿ.ಸುನಿಲ್‌ ಕುಮಾರ್‌ ವಿತರಿಸಿದರು. 

ಡೀಮ್ಡ್ ಫಾರೆಸ್ವ್‌ ಕಾರಣದಿಂದ ತೊಂದರೆಗೊಳಗಾದ ಗ್ರಾಮಸ್ಥರು/ ರೈತರೊಂದಿಗೆ ಸಚಿವರು ಸಂವಾದ ನಡೆಸಿ, ಆಲೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಫೆ. 20ರಂದು ಬೆಳಗ್ಗೆ ಕಂಜೂರು ಗ್ರಾಮದ ಕೊರಗ ಸಮುದಾಯದ ಜನರ ಮನೆಯಲ್ಲಿ ಉಪಾಹಾರ ಸೇವನೆ ಮಾಡಿ, ಅವರೊಂದಿಗೆ ಸಮಾಲೋಚನೆ ಮಾಡಲಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more