ಬಳ್ಳಾರಿ ಕಾರು ಅಪಘಾತಕ್ಕೆ ಟ್ವಿಸ್ಟ್: ಸಚಿವ ಅಶೋಕ್ ಪುತ್ರ ಕಾರಲ್ಲಿ ಇರಲಿಲ್ಲ?

ಬಳ್ಳಾರಿ ಕಾರು ಅಪಘಾತಕ್ಕೆ ಟ್ವಿಸ್ಟ್: ಸಚಿವ ಅಶೋಕ್ ಪುತ್ರ ಕಾರಲ್ಲಿ ಇರಲಿಲ್ಲ?

Suvarna News   | Asianet News
Published : Feb 13, 2020, 06:10 PM ISTUpdated : Feb 13, 2020, 06:14 PM IST

ಬಳ್ಳಾರಿ ಕಾರು ಅಪಘಾತಕ್ಕೆ ಟ್ವಿಸ್ಟ್; ಅಪಘಾತದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಪುತ್ರನೂ ಭಾಗಿ ಎಂಬ ಆರೋಪ; ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ಮಾಹಿತಿ 

ಬಳ್ಳಾರಿ (ಫೆ.13): ಬಳ್ಳಾರಿ ಕಾರು ಅಪಘಾತಕ್ಕೆ ಟ್ವಿಸ್ಟ್ ಸಿಕ್ಕಿದೆ. ಇಬ್ಬರನ್ನು ಬಲಿಪಡೆದ ಅಪಘಾತದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಪುತ್ರನೂ ಭಾಗಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ನೋಡಿ | 'ಮಗ ಇದ್ನೋ ಇಲ್ವೋ ಮಾತಾಡಲ್ಲ, ಕಾರಿಗೂ ನಮಗೂ ಸಂಬಂಧ ಇಲ್ಲ'...

ಅಪಘಾಟ ಪ್ರಕರಣದ ಬಗ್ಗೆ ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ಮಾಹಿತಿ ನೀಡಿದ್ದಾರೆ. ಅವರೇನು ಹೇಳ್ತಿದ್ದಾರೆ ನೋಡೋಣ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!