'ನಮ್ಮ ಮಕ್ಕಳು ನಮ್ಮ ಮನೆಗೆ ಬಂದಿದ್ದಾರೆ. ನಮಗೆ ಖುಷಿಯಾಗಿದೆ: ಆರ್ ಅಶೋಕ್

'ನಮ್ಮ ಮಕ್ಕಳು ನಮ್ಮ ಮನೆಗೆ ಬಂದಿದ್ದಾರೆ. ನಮಗೆ ಖುಷಿಯಾಗಿದೆ: ಆರ್ ಅಶೋಕ್

Published : Feb 27, 2022, 12:00 PM ISTUpdated : Feb 27, 2022, 12:04 PM IST

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಏರ್‌ಲಿಫ್ಟ್ ಆರಂಭಿಸಿದೆ. 219 ಭಾರತೀಯರನ್ನು ಹೊತ್ತ ಮೊದಲ ವಿಮಾನ ಶನಿವಾರ ಮುಂಬೈಗೆ ಬಂದಿಳಿದಿದೆ. ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ. ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್ ಅಶೋಕ್ ಬರಮಾಡಿಕೊಂಡಿದ್ದಾರೆ. 
 

ಬೆಂಗಳೂರು (ಫೆ. 27): ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಏರ್‌ಲಿಫ್ಟ್ ಆರಂಭಿಸಿದೆ. 219 ಭಾರತೀಯರನ್ನು ಹೊತ್ತ ಮೊದಲ ವಿಮಾನ ಶನಿವಾರ ಮುಂಬೈಗೆ ಬಂದಿಳಿದಿದೆ. ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ. ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್ ಅಶೋಕ್ ಬರಮಾಡಿಕೊಂಡಿದ್ದಾರೆ. ಪೋಷಕರನ್ನು ತಬ್ಬಿಕೊಂಡು ವಿದ್ಯಾರ್ಥಿಗಳು ಖುಷಿಪಟ್ಟಿದ್ದಾರೆ. 

'ನಮ್ಮ ಮಕ್ಕಳು ನಮ್ಮ ಮನೆಗೆ ಬಂದಿದ್ದಾರೆ. ನಮಗೆ ಖುಷಿಯಾಗಿದೆ. ನಮ್ಮ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನೂ ಸಾಕಷ್ಟು ವಿದ್ಯಾರ್ಥಿಗಳು ಬರುವವರಿದ್ದಾರೆ. ಅವರನ್ನೂ ಸುರಕ್ಷಿತವಾಗಿ ಕರೆ ತರುತ್ತೇವೆ' ಎಂದು ಆರ್ ಅಶೋಕ್ ಹೇಳಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more